Webdunia - Bharat's app for daily news and videos

Install App

ಎಚ್ ಡಿ ರೇವಣ್ಣ-ಡಿಕೆಶಿ ಮುನಿಸು ಪತ್ರಕರ್ತರ ಎದುರೇ ಬಯಲು

Webdunia
ಗುರುವಾರ, 21 ಜೂನ್ 2018 (09:59 IST)
ಬೆಂಗಳೂರು: ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ರೇವಣ್ಣ ತಮ್ಮ ಇಲಾಖೆಯಲ್ಲೂ ಹಸ್ತಕ್ಷೇಪ ನಡೆಸುತ್ತಾರೆಂದು ಅಸಮಾಧಾನಗೊಂಡಿದ್ದಸಚಿವ ಡಿಕೆ ಶಿವಕುಮಾರ್ ಅಸಮಾಧಾನ ಪತ್ರಿಕಾಗೋಷ್ಠಿಯಲ್ಲೇ ಬಯಲಾದ ಘಟನೆ ನಡೆದಿದೆ.

ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಸಮಿತಿಯ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ನಾಯಕ ಎಂ ವೀರಪ್ಪ ಮೊಯಿಲಿ ಮಾತನಾಡುತ್ತಿರುವಾಗ ನಡುವೆ ಬಂದ ಜೆಡಿಎಸ್ ನ ಎಚ್ ಡಿ ರೇವಣ್ಣ ಜೆಡಿಎಸ್ ಕಾರ್ಯಕ್ರಮಗಳ ಬಗ್ಗೆ ಮಾತನಾಡಲು ಶುರು ಮಾಡಿದಾಗ ಡಿಕೆಶಿ ಅಸಮಾಧಾನಗೊಂಡರು.

ಅದನ್ನೆಲ್ಲಾ ಮುಖ್ಯಮಂತ್ರಿಗಳು ಮಾತನಾಡುತ್ತಾರೆ ಎಂದು ಡಿಕೆಶಿ ಮಧ್ಯದಿಂದಲೇ ಎದ್ದು ಹೋದರು. ಕೆಲವು ಕ್ಷಣಗಳ ನಂತರ ಮತ್ತೆ ಪತ್ರಿಕಾಗೋಷ್ಠಿಗೆ ಬಂದರು. ಈ ಮೂಲಕ ಮಾಧ್ಯಮಗಳ ಎದುರೇ ಇವರ ವೈಮನಸ್ಯ ಬಯಲಾಯಿತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments