Webdunia - Bharat's app for daily news and videos

Install App

ಸಂತ್ರಸ್ತರ ಹಣವನ್ನು ಬಿಜೆಪಿ ಕಾರ್ಯಕರ್ತರು ನುಂಗಿದ್ದಾರೆ: ಎಚ್ ಡಿ ರೇವಣ್ಣ ಆರೋಪ

Webdunia
ಗುರುವಾರ, 6 ಸೆಪ್ಟಂಬರ್ 2018 (12:55 IST)
ಬೆಂಗಳೂರು: ಕೊಡಗು ಪ್ರವಾಹ ಸಂತ್ರಸ್ತರಿಗೆಂದು ಬೆಂಗಳೂರಿನಲ್ಲಿ ಹಣ ಸಂಗ್ರಹಿಸಿ ಬಿಜೆಪಿ ನಾಯಕರು ಕೊಡಗಿನ ಬಿಜೆಪಿ ಕಾರ್ಯಕರ್ತರಿಗೆ ಹಂಚಿದ್ದಾರೆ ಎಂದು ಸಚಿವ ಎಚ್ ಡಿ ರೇವಣ್ಣ ಆರೋಪಿಸಿದ್ದಾರೆ.

ಪ್ರವಾಹ ಸಂತ್ರಸ್ತರಿಗೆಂದು ಸಂಗ್ರಹಿಸಿದ ಹಣವನ್ನು ಕಾರ್ಯಕರ್ತರಿಗೆ ಹಂಚಿದ್ದು ಬಿಟ್ಟರೆ ಬಿಜೆಪಿ ಸಾಧನೆಯೇನೂ ಇಲ್ಲ. ಸಂತ್ರಸ್ತರಿಗೆ ಅವರು ಆರ್ಥಿಕವಾಗಿ ನೆರವಾಗಿಲ್ಲ ಎಂದು ರೇವಣ್ಣ ಆರೋಪಿಸಿದ್ದಾರೆ.

ಇನ್ನು ಉತ್ತರ ಕರ್ನಾಟಕವನ್ನು ಜೆಡಿಎಸ್ ನಿರ್ಲಕ್ಷಿಸಿದೆ ಎಂಬ ಆರೋಪಕ್ಕೆ ತಿರುಗೇಟು ನೀಡಿರುವ ಅವರು ಬಿಎಸ್ ವೈ ಮುಖ್ಯಮಂತ್ರಿಯಾಗಿದ್ದಾಗ ಉತ್ತರ ಕರ್ನಾಟಕಕ್ಕೆ ಆದ್ಯತೆ ನೀಡಿದ್ದರೆ ಇಲ್ಲಿನ ರಸ್ತೆಗಳು ಗುಂಡಿ ಬಿದ್ದು ಹೋಗುತ್ತಿರಲಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಗೆ ಬರುತ್ತಿದ್ದ ಏರ್‌ ಇಂಡಿಯಾ 300 ಅಡಿಗಳಷ್ಟು ಕುಸಿದ ಕೇಸ್‌, ತನಿಖೆಯಲ್ಲಿ ಊಹಿಸಲಾಗದ ತಿರುವು

ಚಲಿಸುತ್ತಿದ್ದ ರೈಲಿನ ಟಯರ್‌ಗೆ ಸಿಲುಕಿ ಇನ್ನೇನು ಪ್ರಾಣಕ್ಕೆ ಅಪಾಯವಾಗುತ್ತೆ ಅನ್ನುವಷ್ಟ್ರಲ್ಲಿ ರಕ್ಷಿಸಿದ ರೈಲ್ವೆ ಪಾಯಿಂಟ್ಸ್‌ಮ್ಯಾನ್, Video

ವಂದೇ ಮಾತರಂಗೆ ಅಪಮಾನಿಸಿದ್ರೆ ಶಿಕ್ಷೆ ವಿಧಿಸುವ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ, ಹಾಕಿದ್ರೆ ಶಿಕ್ಷೆಯೇನು ಗೊತ್ತಾ

ನಶೆಮುಕ್ತ ರಾಜ್ಯವನ್ನಾಗಿಸುವ ಸಿಎಂ ಆಶಯವನ್ನು ಸಾಕಾರಗೊಳಿಸುವ ಜವಾಬ್ದಾರಿ ಪೊಲೀಸ ಇಲಾಖೆ ಮೇಲಿದೆ

ನಾಗೇಂದ್ರ ರಾಜೀನಾಮೆ ನೀಡುವವರೆಗೆ ಅಧಿವೇಶನ ನಡೆಯಲು ಅವಕಾಶ ನೀಡಲ್ಲ: ಆರ್‌ ಅಶೋಕ್ ಎಚ್ಚರಿಕೆ

ಮುಂದಿನ ಸುದ್ದಿ
Show comments