Webdunia - Bharat's app for daily news and videos

Install App

ಸಂತ್ರಸ್ತರ ಹಣವನ್ನು ಬಿಜೆಪಿ ಕಾರ್ಯಕರ್ತರು ನುಂಗಿದ್ದಾರೆ: ಎಚ್ ಡಿ ರೇವಣ್ಣ ಆರೋಪ

Webdunia
ಗುರುವಾರ, 6 ಸೆಪ್ಟಂಬರ್ 2018 (12:55 IST)
ಬೆಂಗಳೂರು: ಕೊಡಗು ಪ್ರವಾಹ ಸಂತ್ರಸ್ತರಿಗೆಂದು ಬೆಂಗಳೂರಿನಲ್ಲಿ ಹಣ ಸಂಗ್ರಹಿಸಿ ಬಿಜೆಪಿ ನಾಯಕರು ಕೊಡಗಿನ ಬಿಜೆಪಿ ಕಾರ್ಯಕರ್ತರಿಗೆ ಹಂಚಿದ್ದಾರೆ ಎಂದು ಸಚಿವ ಎಚ್ ಡಿ ರೇವಣ್ಣ ಆರೋಪಿಸಿದ್ದಾರೆ.

ಪ್ರವಾಹ ಸಂತ್ರಸ್ತರಿಗೆಂದು ಸಂಗ್ರಹಿಸಿದ ಹಣವನ್ನು ಕಾರ್ಯಕರ್ತರಿಗೆ ಹಂಚಿದ್ದು ಬಿಟ್ಟರೆ ಬಿಜೆಪಿ ಸಾಧನೆಯೇನೂ ಇಲ್ಲ. ಸಂತ್ರಸ್ತರಿಗೆ ಅವರು ಆರ್ಥಿಕವಾಗಿ ನೆರವಾಗಿಲ್ಲ ಎಂದು ರೇವಣ್ಣ ಆರೋಪಿಸಿದ್ದಾರೆ.

ಇನ್ನು ಉತ್ತರ ಕರ್ನಾಟಕವನ್ನು ಜೆಡಿಎಸ್ ನಿರ್ಲಕ್ಷಿಸಿದೆ ಎಂಬ ಆರೋಪಕ್ಕೆ ತಿರುಗೇಟು ನೀಡಿರುವ ಅವರು ಬಿಎಸ್ ವೈ ಮುಖ್ಯಮಂತ್ರಿಯಾಗಿದ್ದಾಗ ಉತ್ತರ ಕರ್ನಾಟಕಕ್ಕೆ ಆದ್ಯತೆ ನೀಡಿದ್ದರೆ ಇಲ್ಲಿನ ರಸ್ತೆಗಳು ಗುಂಡಿ ಬಿದ್ದು ಹೋಗುತ್ತಿರಲಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments