Webdunia - Bharat's app for daily news and videos

Install App

ದೇವಸ್ಥಾನ ಸುತ್ತುವುದನ್ನು ಫೋಟೋ ತೆಗೆದ ಮಾಧ್ಯಮಗಳ ಮೇಲೆ ಎಚ್ ಡಿ ರೇವಣ್ಣ ಸಿಟ್ಟು

Webdunia
ಸೋಮವಾರ, 15 ಜುಲೈ 2019 (10:11 IST)
ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಉಳಿವಿಗಾಗಿ ಎಚ್ ಡಿ ದೇವೇಗೌಡ, ಸಿಎಂ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ನಾಯಕರ ಬಂಡಾಯ ಶಾಸಕರ ಮನ ಒಲಿಕೆಗೆ ಕಸರತ್ತು ನಡೆಸುತ್ತಿದ್ದರೆ, ಇತ್ತ ಸಚಿವ ಎಚ್ ಡಿ ರೇವಣ್ಣ ದೇವರ ಮೊರೆ ಹೋಗಿದ್ದಾರೆ.


ಶ್ರೀ ಕ್ಷೇತ್ರ ಧರ್ಮಸ್ಥಳ, ಕಟೀಲು ದುರ್ಗಾಪರಮೇಶ್ವರಿ ದೇವಾಲಯ ಸೇರಿದಂತೆ ಪ್ರಮುಖ ದೇವಾಲಯಗಳಿಗೆ ಭೇಟಿ ಕೊಟ್ಟು ಪೂಜೆ ಪುನಸ್ಕಾರ ನಡೆಸುತ್ತಿರುವ ಎಚ್ ಡಿ ರೇವಣ್ಣ ಸರ್ಕಾರ ಉಳಿವಿಗಾಗಿ ದೈವದ ಮೊರೆ ಹೋಗಿದ್ದಾರೆ.

ಇದೇ ವೇಳೆ ರೇವಣ್ಣ ಟೆಂಪಲ್ ರನ್ ಮುಂದುವರಿಸಿರುವ ಬಗ್ಗೆ ಮಾಧ್ಯಮಗಳು ಫೋಟೋ ತೆಗೆಯಲು ಮುಂದಾದಾಗ ಸಿಟ್ಟಿಗೆದ್ದು ಫೋಟೋ ಅಳಿಸಿ ಹಾಕುವಂತೆ ಪೊಲೀಸರಿಗೆ ಸೂಚನೆ ನೀಡಿದ ಘಟನೆ ಕಟೀಲು ದೇವಾಲಯದಲ್ಲಿ ನಡೆದಿದೆ. ಮಾಧ್ಯಮಗಳ ವಿರುದ್ಧ ಸಿಟ್ಟಿಗೆದ್ದ ರೇವಣ್ಣ ದೇವಾಲಯದಲ್ಲಿ ತಾವು ಪ್ರಸಾದ ಸ್ವೀಕರಿಸುತ್ತಿರುವ ಫೋಟೋ ಅಳಿಸಿ ಹಾಕಲು ಅಲ್ಲಿದ್ದ ಪೊಲೀಸರಿಗೆ ಖಡಕ್ ಸೂಚನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯರು ದೇಶದ ನಿಜವಾದ ಶಕ್ತಿ: ರಾಹುಲ್ ಗಾಂಧಿ

ಹೋಂ ಸ್ಟೇಗೆ ಎಂಜಾಯ್ ಮಾಡಲು ಹೋಗಿದ್ದ ಪ್ರವಾಸಿಗ ಕಾಡಾನೆ ದಾಳಿಗೆ ಬಲಿ

ರೇಪ್ ಕೇಸ್ ಮುಚ್ಚಿ ಹಾಕಲು ಪಂಜಾಬ್ ಸಿಎಂ ಪತ್ನಿ ಲಂಚದ ಬೇಡಿಕೆ, ತನಿಖೆಗೆ ನೋಟಿಸ್ ಜಾರಿ

ಆಟೋದಲ್ಲಿ ಫ್ರೀ ಆಗಿ ಕರೆದೊಯ್ಯಲಿಲ್ಲ ಎಂದು ಚಾಲಕನ ಮೇಲೆ ಇದೆಂಥಾ ಅನ್ಯಾಯವೆಸಗಿದ ಪೊಲೀಸ್ ಅಧಿಕಾರಿ Video

ರಾಜೀನಾಮೆಗೆ ಒತ್ತಾಯದ ನಡುವೆ ಬಿ ನಾಗೇಂದ್ರ ಹೊಸ ಜವಾಬ್ದಾರಿ ವಹಿಸಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments