ದೇವಸ್ಥಾನ ಸುತ್ತುವುದನ್ನು ಫೋಟೋ ತೆಗೆದ ಮಾಧ್ಯಮಗಳ ಮೇಲೆ ಎಚ್ ಡಿ ರೇವಣ್ಣ ಸಿಟ್ಟು

Webdunia
ಸೋಮವಾರ, 15 ಜುಲೈ 2019 (10:11 IST)
ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಉಳಿವಿಗಾಗಿ ಎಚ್ ಡಿ ದೇವೇಗೌಡ, ಸಿಎಂ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ನಾಯಕರ ಬಂಡಾಯ ಶಾಸಕರ ಮನ ಒಲಿಕೆಗೆ ಕಸರತ್ತು ನಡೆಸುತ್ತಿದ್ದರೆ, ಇತ್ತ ಸಚಿವ ಎಚ್ ಡಿ ರೇವಣ್ಣ ದೇವರ ಮೊರೆ ಹೋಗಿದ್ದಾರೆ.


ಶ್ರೀ ಕ್ಷೇತ್ರ ಧರ್ಮಸ್ಥಳ, ಕಟೀಲು ದುರ್ಗಾಪರಮೇಶ್ವರಿ ದೇವಾಲಯ ಸೇರಿದಂತೆ ಪ್ರಮುಖ ದೇವಾಲಯಗಳಿಗೆ ಭೇಟಿ ಕೊಟ್ಟು ಪೂಜೆ ಪುನಸ್ಕಾರ ನಡೆಸುತ್ತಿರುವ ಎಚ್ ಡಿ ರೇವಣ್ಣ ಸರ್ಕಾರ ಉಳಿವಿಗಾಗಿ ದೈವದ ಮೊರೆ ಹೋಗಿದ್ದಾರೆ.

ಇದೇ ವೇಳೆ ರೇವಣ್ಣ ಟೆಂಪಲ್ ರನ್ ಮುಂದುವರಿಸಿರುವ ಬಗ್ಗೆ ಮಾಧ್ಯಮಗಳು ಫೋಟೋ ತೆಗೆಯಲು ಮುಂದಾದಾಗ ಸಿಟ್ಟಿಗೆದ್ದು ಫೋಟೋ ಅಳಿಸಿ ಹಾಕುವಂತೆ ಪೊಲೀಸರಿಗೆ ಸೂಚನೆ ನೀಡಿದ ಘಟನೆ ಕಟೀಲು ದೇವಾಲಯದಲ್ಲಿ ನಡೆದಿದೆ. ಮಾಧ್ಯಮಗಳ ವಿರುದ್ಧ ಸಿಟ್ಟಿಗೆದ್ದ ರೇವಣ್ಣ ದೇವಾಲಯದಲ್ಲಿ ತಾವು ಪ್ರಸಾದ ಸ್ವೀಕರಿಸುತ್ತಿರುವ ಫೋಟೋ ಅಳಿಸಿ ಹಾಕಲು ಅಲ್ಲಿದ್ದ ಪೊಲೀಸರಿಗೆ ಖಡಕ್ ಸೂಚನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಡಿದ ಮತ್ತಿನಲ್ಲಿ ಪತ್ನಿಯ ತಲೆ ಬೋಳಿಸಿದ ಪತಿ, ಕಾರಣ ಏನ್ ಗೊತ್ತಾ

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ, ಚಿತ್ರದುರ್ಗಾದ ಪ್ರತಿಷ್ಠಿತ ಶಾಲೆಯ ಶಿಕ್ಷಕನ ದುಷ್ಕೃತ್ಯ ಬಯಲು

ಇರಾನ್‌ನಲ್ಲಿನ ಬೆಳವಣಿಗೆಗಳ ನಂತರ ಇಂಡಿಗೋ ವಿಮಾನ ರದ್ದು

ಕರಾವಳಿ ಭಾಗದ ಎಲ್ಲರ ನೆಚ್ಚಿನ ಜೈವಿಕ ಉದ್ಯಾನವನಕ್ಕೆ ಎಂಥಾ ಸ್ಥಿತಿ

ಪೌರ ಕಾರ್ಮಿಕೆಯ ಪ್ರಾಮಾಣಿಕತೆಗೆ ಮನೆಗೆ ಕರೆಸಿ ಚಿನ್ನದ ಸರ ನೀಡಿದ ರಜನಿಕಾಂತ್

ಮುಂದಿನ ಸುದ್ದಿ
Show comments