Select Your Language

Notifications

webdunia
webdunia
webdunia
webdunia

ಸರ್ಕಾರ ಸರ್ಕಸ್ ನಡುವೆ ಶೃಂಗೇರಿ ದೇವಾಲಯಕ್ಕೆ ಭೇಟಿ ನೀಡಿದ ಎಚ್ ಡಿ ರೇವಣ್ಣ

ಸರ್ಕಾರ ಸರ್ಕಸ್ ನಡುವೆ ಶೃಂಗೇರಿ ದೇವಾಲಯಕ್ಕೆ ಭೇಟಿ ನೀಡಿದ ಎಚ್ ಡಿ ರೇವಣ್ಣ
ಬೆಂಗಳೂರು , ಮಂಗಳವಾರ, 9 ಜುಲೈ 2019 (11:15 IST)
ಬೆಂಗಳೂರು: ಒಂದೆಡೆ ಶಾಸಕರ ಸಾಮೂಹಿಕ ರಾಜೀನಾಮೆಯಿಂದ ರಾಜ್ಯದ ಸಮ್ಮಿಶ್ರ ಸರ್ಕಾರಕ್ಕೆ ಸಂಕಷ್ಟ ಎದುರಾಗಿದ್ದರೆ ಇನ್ನೊಂದೆಡೆ ಜೆಡಿಎಸ್ ನಾಯಕ, ಸಚಿವ ಎಚ್ ಡಿ ರೇವಣ್ಣ ದೇವರ ಮೊರೆ ಹೋಗಿದ್ದಾರೆ.


ಯಾವುದೇ ಸಂಕಷ್ಟಗಳು ಎದುರಾದಾಗ ದೇವೇಗೌಡರ ಕುಟುಂಬ ಶೃಂಗೇರಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಪುನಸ್ಕಾರ ನಡೆಸುತ್ತದೆ. ಅದೇ ರೀತಿ ಈಗ ಸಮ್ಮಿಶ್ರ ಸರ್ಕಾರ ಉಳಿವು-ಅಳಿವಿನ ಪ್ರಶ್ನೆ ಎದುರಾಗಿರುವ ಸಂದರ್ಭದಲ್ಲಿ ರೇವಣ್ಣ ಶೃಂಗೇರಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಹೆಚ್.ವಿಶ್ವನಾಥ್ ಗೆ ಸಂಬಂಧಪಟ್ಟ ಅಶ್ಲೀಲ ಆಡಿಯೋ ವೈರಲ್; ಈ ಬಗ್ಗೆ ವಿಶ್ವನಾಥ್ ಪ್ರತಿಕ್ರಿಯೆ ಏನು?