Webdunia - Bharat's app for daily news and videos

Install App

ಇಂದು ತೆರೆದ ವಾಹನದಲ್ಲಿ ಎಚ್‌ಡಿಡಿ 100 ಕಿ.ಮೀ. ರೋಡ್ ಶೋ

Webdunia
ಭಾನುವಾರ, 5 ಮಾರ್ಚ್ 2023 (07:20 IST)
ಬೆಂಗಳೂರು : ಪಂಚರತ್ನ ರಥಯಾತ್ರೆಯ ಸಮಾರೋಪ ಕಾರ್ಯಕ್ರಮ ನಡೆಯುವ ಮೊದಲು 100 ಕಿ.ಮೀ ರೋಡ್ ಶೋ ನಡೆಸಲು ಜೆಡಿಎಸ್ ಮುಂದಾಗಿದೆ.
 
ಈ ತಿಂಗಳ 26ರಂದು ಪಂಚರತ್ನ ರಥಯಾತ್ರೆಯ ಸಮಾರೋಪ ಸಮಾರಂಭ ಮೈಸೂರಿನಲ್ಲಿ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ಪಕ್ಷದ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ  ಅವರು, ಇದು ನನ್ನ ರಾಜಕೀಯ ಜೀವನದ ಇತಿಹಾಸದಲ್ಲಿಯೇ ಮಹೋನ್ನತ ಸಮಾವೇಶ ಆಗಲಿದೆ. ಈವರೆಗೂ ಯಾರೂ ಮಾಡಿರದಂಥ ಸಮಾವೇಶ ಅದಾಗಿರುತ್ತದೆ ಎಂದರು. 

ಕುಂಬಳಗೋಡಿನಿಂದ ಪ್ರಾರಂಭವಾಗಿ ಮೈಸೂರಿನವರೆಗೆ ಸುಮಾರು 100 ಕೀ.ಮೀ ದೂರ ಬೃಹತ್ ರೋಡ್ ಶೋ ಮಾಡಲಾಗುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೀಡಂ ಪಾರ್ಕ್‌ನಲ್ಲಿ ರಾಹುಲ್‌ ಗಾಂಧಿ ನೇತೃತ್ವದ ಪ್ರತಿಭಟನೆಗೆ ಕ್ಷಣಗಣನೆ: ಸಂಚಾರ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆ

ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳ ಮೇಲಿನ ಹಲ್ಲೆ ಪ್ರಕರಣದಲ್ಲಿ ಬಿಗ್‌ಟ್ವಿಸ್ಟ್‌

ಒಡಿಶಾ: 3 ಅಪ್ರಾಪ್ತರ ಮೇಲೆ ನಿರಂತರ ಅತ್ಯಾಚಾರ, ಕಾಮುಕನಿಗೆ ಕಠಿಣ ಶಿಕ್ಷೆ ವಿಧಿಸಿದ ಕೋರ್ಟ್‌

ಕ್ರಿಕೆಟಿಗ ಸಚಿನ್ ಮಗಳು ಸಾರಾಗೆ ಜಾಗತಿಕ ಮಟ್ಟದಲ್ಲಿ ಒಲಿಯಿತು ದೊಡ್ಡ ಅದೃಷ್ಟ

ನಾಯಿ ಬೊಗಳಿತೆಂದು ತೋಟಕ್ಕೆ ಹೋದ ರೈತ: ಆನೆ ದಾಳಿಯಿಂದ ಸಾವು

ಮುಂದಿನ ಸುದ್ದಿ
Show comments