Webdunia - Bharat's app for daily news and videos

Install App

ಅರುಣ್ ಜೇಟ್ಲಿ ಅಗಲಿಕೆಗೆ ಹೆಚ್ ಡಿ ಡಿ ಸಂತಾಪ

Webdunia
ಶನಿವಾರ, 24 ಆಗಸ್ಟ್ 2019 (16:17 IST)
ಕೇಂದ್ರದ ಮಾಜಿ ಸಚಿವರಾಗಿದ್ದ ಹಾಗೂ ಚಿಕಿತ್ಸೆ ಫಲಿಸದೇ ಅಗಲಿರೋ ಅರುಣ್ ಜೇಟ್ಲಿ  ಅಗಲಿಕೆಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಸಂತಾಪ ವ್ಯಕ್ತಪಡಿಸಿದ್ದಾರೆ.

ಜೇಟ್ಲಿ ಅವರ ಅಗಲಿಕೆಯ ವಿಷಯವು ದುಃಖ ತಂದಿದೆ. ಅವರು ಒಬ್ಬ ಹಿರಿಯ ನಾಯಕರಾಗಿದ್ದವರು. ಮಂತ್ರಿಯಾಗಿದ್ದ ಸಂದರ್ಭದಲ್ಲಿ ವಿವಿಧ ಇಲಾಖೆಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು, ದೇವರು ಅವರ ಕುಟುಂಬಕ್ಕೆ ದುಃಖ ಭರಿಸೋ ಶಕ್ತಿ ಕೊಡಲಿ ಅಂತ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಸಂತಾಪ ವ್ಯಕ್ತಪಡಿಸಿದ್ದಾರೆ.

ಪಕ್ಷ ಸಂಘಟನೆಗೆ ಆದ್ಯತೆ: ಜೆಡಿಎಸ್ ಕಚೇರಿಯಲ್ಲಿ ನಾನಿರುವೆ. ರಾಜ್ಯದಲ್ಲಿ ಜೆಡಿಎಸ್ ಕಟ್ಟಲು ಶ್ರಮಿಸುತ್ತಿರುವುದಾಗಿ ತಿಳಿಸಿರೋ ಹೆಚ್.ಡಿ.ದೇವೇಗೌಡರು, ಉತ್ತಮವಾಗಿ ಕೆಲಸ ಕಾರ್ಯ ಮಾಡುತ್ತಿರೋ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳನ್ನು ಗುರುತು ಮಾಡುತ್ತಿರುವೆ. ಬಿಜೆಪಿಯವರು ಒಳ್ಳೆಯ ಕೆಲಸ ಮಾಡಿದರೆ ಸಂತಸ. ಇಲ್ಲದಿದ್ದರೆ ಜನತೆಯ ಸಮಸ್ಯೆಗಳ ಪರಿಹಾರಕ್ಕಾಗಿ ಹೋರಾಟ ಮುಂದುವರಿಯಲಿದೆ ಅಂತ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

ಮುಂದಿನ ಸುದ್ದಿ
Show comments