Webdunia - Bharat's app for daily news and videos

Install App

ಜೆಡಿಎಸ್ ಪಕ್ಷವನ್ನು ಮುಗಿಸಲು ಸಾಧ್ಯಾನಾ - HDD ಹೇಳಿದ್ದೇನು?

Webdunia
ಶನಿವಾರ, 27 ಜುಲೈ 2019 (17:40 IST)
ಮೈತ್ರಿ ಸರಕಾರ ಕೊನೆಯಾದರೂ ಚಿಂತಿಸಬೇಕಾದ ಅಗತ್ಯವಿಲ್ಲ. ಆದರೆ ಯಾರು ಬಂದರೂ ಹೋದರೂ ಜೆಡಿಎಸ್ ಪಕ್ಷವನ್ನು ಮುಗಿಸೋಕೆ ಆಗೋಲ್ಲ.

ಹೀಗಂತ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ.

ವಿಧಾನಸಭೆ ಕಲಾಪದಲ್ಲಿ ವಿಶ್ವಾಸಮತ ತೋರಿಸೋಕೆ ಆಗಿಲ್ಲ. ಇದರಿಂದಾಗಿ ಮೈತ್ರಿ ಸರಕಾರ ಪತನಗೊಂಡಿದೆ. ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸುತ್ತಿದ್ದಾಗ ತೊಂದರೆ ಅನುಭವಿಸಿದ್ದಾರೆ ಎಂದ್ರು.

ಇದೇ ವೇಳೆ, ರಾಜರಾಜೇಶ್ವರಿ ನಗರ ಹಾಗೂ ಕೆ.ಆರ್.ಪುರಂ ಕ್ಷೇತ್ರಗಳ ಪ್ರಮುಖರ ಸಭೆ ನಡೆಸಿದ ದೇವೇಗೌಡರು, ಅತೃಪ್ತ ಶಾಸಕರ ಮತಕ್ಷೇತ್ರಗಳಲ್ಲಿ ಬೈ ಎಲೆಕ್ಷನ್ ಗೆ ಸಿದ್ಧತೆ ನಡೆಸುವಂತೆ ಸೂಚಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ: ಎಸ್.ಆರ್.ವಿಶ್ವನಾಥ್

ಟಿಪ್ಪು ಸುಲ್ತಾನ್ ದಸರಾ ಮಾಡಿದ್ರು: ತನ್ವೀರ್ ಸೇಠ್ ಹೇಳಿಕೆ

ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ ಒಪ್ಪಿ ಬರ್ತಾರಾ: ಬಿವೈ ವಿಜಯೇಂದ್ರ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಧರ್ಮಸ್ಥಳ ವಿವಾದಕ್ಕೆ ಬಿಜೆಪಿ, ಆರ್ ಎಸ್ಎಸ್ ಕಾರಣ ಎಂದ ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments