Webdunia - Bharat's app for daily news and videos

Install App

ಬ್ಲೂಫಿಲಂ ದಂಧೆ ಆರೋಪ ಮಾಡಿದ ಎಚ್‌ಡಿಕೆ

geetha
ಸೋಮವಾರ, 26 ಫೆಬ್ರವರಿ 2024 (20:00 IST)
ಕೋಲಾರ :ತಮ್ಮ ಏಕವಚನದಲ್ಲಿ ಡಿ.ಕೆ ಶಿವಕುಮಾರ್‌ ಹರಿಹಾಯ್ದಿರುವ ಕುರಿತು ಪ್ರತಿಕ್ರಿಯಿಸಿದ ಎಚ್‌ಡಿಕೆ, ಡಿಕೆಶಿ ಈಗ ಸಂಪೂರ್ಣವಾಗಿ ತಮ್ಮ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಟೀಕಿಸಿದರು. ಕುಮಾರಸ್ವಾಮಿ ಸದಾ ಡಬ್ಬದಲ್ಲಿ ರೀಲು ಇದೆ ಎಂದು ಸುಳ್ಳು ಹೇಳುತ್ತಾರೆ. ಆ ರೀಲು ಹೊರಬಿಡುವುದೇ ಇಲ್ಲ ಎಂದು ಡಿಕೆ ಸೋದರರು ಮಾಡಿರುವ ಟೀಕೆಗೆ ಮಾಜಿ ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ದೊಡ್ಡಾಲಳ್ಳಿ, ಕೋಡಳ್ಳಿ ಮುಂತಾದೆಡೆ ಡಿ.ಕೆ. ಶಿವಕುಮಾರ್‌ ಟೆಂಟ್‌ ಗಳಲ್ಲಿ ತೋರಿಸಿದ ರೀಲನ್ನು ನಾವು ಯಾವತ್ತೂ ತೋರಿಸಿಲ್ಲ ಎಂದು ಪರೋಕ್ಷವಾಗಿ ಬ್ಲೂಫಿಲಂ ದಂಧೆಯ ಆರೋಪವನ್ನು ಕೆದಕಿದ್ದಾರೆ.

ಅವರ ಶಾಸಕರಿಗೆ ಬೆದರಿಕೆ ಹಾಕಲಾಗಿದೆ, ಆಮಿಷ ಒಡ್ಡಲಾಗಿದೆ ಎಂದು ಡಿಕೆಶಿ ಆರೋಪಿಸಿದ್ದಾರೆ. ಅವರ ಹಣಬಲ , ತೋಳ್ಬಲ ಮತ್ತು ಅಡ್ಜಸ್ಟ್‌ ಮೆಂಟ್‌ ರಾಜಕಾರಣದ ವಿರುದ್ದ ಜೆಡಿಎಸ್‌ ಎಲ್ಲಾದರೂ ಸೆಣಸಲು ಸಾಧ್ಯವೇ ಎಂದು ಪ್ರಶ್ನಿಸಿದ ಕುಮಾರಸ್ವಾಮಿ, ಯಾವುದೇ ಶಾಸಕರೂ ಇದುವರೆಗೂ ನನ್ನ ವಿರುದ್ದ ಬೆದರಿಕೆ ಆರೋಪ ಮಾಡಿಲ್ಲ. ಆದರೆ ಡಿ.ಕೆ. ಶಿವಕುಮಾರ್‌ ಮಾಡುತ್ತಿದ್ದಾರೆ ಎಂದು ಹರಿಹಾಯ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments