ಕೆ. ಎನ್. ರಾಜಣ್ಣ ವಿರುದ್ಧ ಹೆಚ್. ಡಿ. ಕೆ. ಗರಂ

Webdunia
ಶನಿವಾರ, 2 ಜುಲೈ 2022 (16:46 IST)
ರಾಜಣ್ಣ ವಿರುದ್ಧ ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ. ದೇವೇಗೌಡರ ಬಗ್ಗೆ ರಾಜಣ್ಣ ಮಾತನ್ನಾಡಿದ್ದಾರೆ. ಅದು ಅವರ ಸಂಸ್ಕೃತಿ ತೋರಿಸುತ್ತೆ. ಕಳೆದ 2004ರಲ್ಲಿ ಅವರು ಬೆಳ್ಳಾವಿ ಜೆಡಿಎಸ್ ಅಭ್ಯರ್ಥಿಯಾಗಿದ್ದರು. ಕೊನೆಯ ದಿನ ದೇವೇಗೌಡರು ಹೋಗಿ ಪ್ರಚಾರ ಮಾಡಿದ್ದರು. ಆಗ ಆ ವ್ಯಕ್ತಿ ವಿಧಾನಸೌಧಕ್ಕೆ ಮೆಟ್ಟಿಲು ಹತ್ತಲು ಸಾಧ್ಯವಾಯ್ತು. ಇಲ್ಲದಿದ್ದರೆ ಅವರನ್ನ ಯಾರು ಕೇಳುತ್ತಿದ್ದರು. ದೇವೇಗೌಡರ ಆರೋಗ್ಯ ಲೆಕ್ಕಿಸದೆ ಮಾತನ್ನಾಡಿದ್ದಾರೆ. ಇಬ್ಬರು ಹೆಗಲಿಗೆ ಹೆಗಲು ಕೊಡುತ್ತಾರೆ.

ದೇವಸ್ಥಾನದ ಆವರಣದಲ್ಲಿ ಪೂಜೆ ಸಲ್ಲಿಸುತ್ತೇವೆ. ದೇವರ ಮೆರವಣಿಗೆಗೂ ಭುಜ ಕೊಡಬೇಕು. ಭುಜಕೊಟ್ಟೇ ಮೆರವಣಿಗೆ ಮಾಡೋದಲ್ಲವೇ?. ಅವರ ಮಾತಿನ ದುರಹಂಕಾರ ಕೇಳಿದ್ದೇನೆ. ನೀನು ಬ್ರಹ್ಮ ಅಲ್ಲ, ನೀನು ಒಬ್ಬ ಹುಲು ಮಾನವ, ದೇವೇಗೌಡರು ಶತಾಯುಷಿಗಳಾಗಿ ನಾಡಿನಲ್ಲಿ ಬದುಕುತ್ತಾರೆ. ಹಲವಾರು ಒತ್ತಡಗಳಿಗೆ ಚುನಾವಣೆಗೆ ನಿಲ್ಲಿಸಿದರು. ತುಮಕೂರಿನಲ್ಲಿ ನಿಲ್ಲಿಸಿ ಸೋಲಿಸಿದರು. ಅವರನ್ನ ಸೋಲಿಸಲು ಕುತಂತ್ರ ನಡೆಸಿದ್ದು ರಾಜಣ್ಣ, ಇನ್ನೆರಡು ಮೂರು ತಿಂಗಳು ನೋಡಲಿ. ಅವರೇ ಸ್ವತಂತ್ರವಾಗಿ ಓಡಾಡುತ್ತಾರೆ. ಹಣೆಬರಹ ಬರೆದವರು ಎಲ್ಲರೂ ಹೋಗಿದ್ದಾರೆ. ಕ್ಷಮೆ ಕೇಳಬೇಕು ಅಂತಾ ಹೇಳೋದಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ದೆಹಲಿಗೆ ಹೋಗುತ್ತಿದ್ದ ಸಿದ್ದರಾಮಯ್ಯ ಭಾರೀ ಅನಾಹುತದಿಂದ ಪಾರು

ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿಕೆ ಶಿವಕುಮಾರ್ ದಿಡೀರ್ ದೆಹಲಿಗೆ

ಶಾಲಾ ಭದ್ರತಾ ಸಿಬ್ಬಂದಿ ಮೇಲೆ ಬೀದಿ ನಾಯಿ ಅಟ್ಯಾಕ್: ತಕ್ಷಣವೇ ಅವರು ಮಾಡಿದ್ದೇನು, ಭಯಾನಕ ವಿಡಿಯೋ

ಪಿಂಪ್ರಿ ಚಿಂಚ್ವಡ್ನಲ್ಲಿ ಆಘಾತಕಾರಿ ಘಟನೆ: ಬಟ್ಟೆ ಅಂಗಡಿಯಲ್ಲಿ ಪ್ರೇಯಸಿಗೆ ಯದ್ವಾ ತದ್ವಾ ಹೊಡೆದ ಪ್ರಿಯಕರ Video

ಎಲ್ಲಾ ಇಲ್ಲಿಗೇ ನಿಂತಿಲ್ಲ... ರಾಜೀನಾಮೆ ಬೆನ್ನಲ್ಲೇ ಸಿದ್ದರಾಮಯ್ಯ ಹೇಳಿಕೆ ಗಮನಿಸಲೇಬೇಕು

ಮುಂದಿನ ಸುದ್ದಿ
Show comments