ಭಾರತ್​​ ಜೋಡೋ ವಿರುದ್ಧ HDK ವಾಗ್ದಾಳಿ

Webdunia
ಬುಧವಾರ, 28 ಸೆಪ್ಟಂಬರ್ 2022 (21:24 IST)
ಭಾರತ ಜೋಡೊ ಮುಖಾಂತರ ಭಾರತವನ್ನು ಒಗ್ಗೂಡಿಸುತ್ತೇವೆ ಎಂದು ಕಾಂಗ್ರೆಸ್ ನಾಯಕರು ಹೊರಟಿದ್ದಾರೆ. ಆದ್ರೆ ಯಾವಾಗ ಈ ದೇಶ ಛಿದ್ರ ಆಗಿದೆ ಅಂತಾ ಗೊತ್ತಿಲ್ಲ ಎಂದು ಕಾಂಗ್ರೆಸ್​​​ ಜೋಡೋ ಯಾತ್ರೆ ವಿರುದ್ಧ ಮಾಜಿ ಸಿಎಂ H.D. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ರು. ರಾಮನಗರದ ಚನ್ನಪಟ್ಟಣ ತಾಲ್ಲೂಕಿನ ಕನ್ನಮಂಗಲ ಗ್ರಾಮದಲ್ಲಿ ಮಾತನಾಡಿದ ಅವರು, ನಮಗೆ ಬೇಕಾಗಿರೋದು ಜನರ ಬದುಕು, ನಮ್ಮ ಜನರ ಬದುಕನ್ನು ಕಟ್ಟಿಕೊಡಬೇಕು. ಕಳೆದ ಮಳೆಯ ಅನಾಹುತದಿಂದಾಗಿ ನಮ್ಮ ರೈತರಿಗೆ ಆಗಿರುವ ಅನ್ಯಾಯದ ಬಗ್ಗೆ ಚರ್ಚೆ ಆಗ್ಬೇಕು. ಸರ್ಕಾರ ಕೊಡುವ ಪರಿಹಾರದಿಂದ ರೈತರು ಬದುಕಲು ಸಾಧ್ಯಾನಾ ಎಂದ್ರು. ಸರ್ಕಾರ ರೈತರ ಬದುಕನ್ನು ಕಟ್ಟಿಕೊಡುವ ಕೆಲಸ ಮಾಡಬೇಕು. ರಾಜ್ಯದಲ್ಲಿ ಹಲವು ಸಮಸ್ಯೆಗಳಿವೆ ಅದರ ವಿರುದ್ದ ನಾವು ಹೋರಾಡಬೇಕು. ಕಾಂಗ್ರೆಸ್​​​ನವರ ಭಾರತ್ ಜೋಡೊ, ಪೇ ಸಿಎಂ ಮುಖಾಂತರ ಜನರ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯಾನಾ ಎಂದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೈ ಹನುಮಾನ್ ಚಿತ್ರ ಘೋಷಣೆ ನಂತ್ರ ಮಂತ್ರಾಲಯದಲ್ಲಿ ಕಾಣಿಸಿಕೊಂಡ ರಿಷಬ್ ಶೆಟ್ಟಿ

ಆರೋಗ್ಯ ಇಲಾಖೆಯೇ ಐಸಿಯುನಲ್ಲಿದೆ: ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

ಭಾರತದಲ್ಲಿ ಅತಿ ಹೆಚ್ಚು ಎಚ್‌ಐವಿ ಪ್ರಕರಣಗಳಿರುವ ರಾಜ್ಯ ಯಾವುದು ಗೊತ್ತಾ

ನಾನು ಸಿಎಂ ಆಗಲೂ ಸಮರ್ಥನೂ: ಜಿ ಪರಮೇಶ್ವರ್‌

ಬಿಜೆಪಿ ಮಾತು ಕೇಳಿ ಕೇಸ್ ಹಾಕಿಸಿಕೊಳ್ಳಬೇಡಿ: ಉದ್ಯೋಗಾಂಕ್ಷಿಗಳಿಗೆ ಪ್ರದೀಪ್ ಈಶ್ವರ್ ಕಿವಿಮಾತು

ಮುಂದಿನ ಸುದ್ದಿ
Show comments