ಬಿಜೆಪಿ ವಿರುದ್ಧ HDK ವಾಗ್ದಾಳಿ

Webdunia
ಸೋಮವಾರ, 10 ಏಪ್ರಿಲ್ 2023 (20:30 IST)
ಇಂದು ಕರ್ನಾಟಕ, ನಾಳೆ ತಮಿಳುನಾಡು, ನಾಡಿದ್ದು ಆಂಧ್ರ ಪ್ರದೇಶ ಮತ್ತು ತೆಲಂಗಾಣ, ಬಿಜೆಪಿಯ ಸುಪಾರಿ ಆಟ ಶುರುವಾಗಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.. ಈ ಕುರಿತು ಸರಣಿ ಟ್ವೀಟ್​ ಮಾಡಿರುವ ಅವರು, ಅಂದು ಬಿಜೆಪಿಗರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೆಚ್ಚಿಸಲು ಅಮುಲ್ ಪರ ವಕಾಲತ್ತು ವಹಿಸಿ, ನಂದಿನಿಯನ್ನು ಮುಗಿಸಲು ಹೊರಟಿದ್ದರು.. ಅಂದಿನ ಮುಖ್ಯಮಂತ್ರಿಗಳೂ ಸೇರಿ ಬಿಜೆಪಿ ಮುಂಚೂಣಿ ನಾಯಕರು ಅಮುಲ್ ಪರ ಬ್ಯಾಟ್ ಬೀಸಿದ್ದರು.. ಈಗ ಪಾತ್ರಗಳು ಬದಲಾಗಿವೆ ಎಂದು ಕಿಡಿಕಾರಿದ್ದಾರೆ.. ಕರ್ನಾಟಕವನ್ನು ಗುಜರಾತಿನ ವಸಾಹತು ಮಾಡುವ ಬಿಜೆಪಿಯ ಹುನ್ನಾರ ಇಂದು ನಿನ್ನೆಯದಲ್ಲ.. ವೈಬ್ರೆಂಟ್ ಗುಜರಾತಿನ ಮಹತ್ವಾಕಾಂಕ್ಷೆಯ ಹಿಂದೆಯೇ ಕರ್ನಾಟಕವನ್ನು ಕೆಳಕ್ಕೆ ಕೆಡಹುವ ಬಿಜೆಪಿಯ ಧೂರ್ತ ಅಜೆಂಡಾ ಈ ಚುನಾವಣೆ ಹೊತ್ತಿನಲ್ಲಿ ಬಟಾಬಯಲಾಗಿದೆ.. 15 ವರ್ಷಗಳ ಹಳೆಯ ಸಂಚಿಗೆ ಮತ್ತೆ ಜೀವ ನೀಡಲಾಗಿದೆ.. ಇದು ಬಿಜೆಪಿಯ ದುರಾಡಳಿತ ಎಂದು HDK ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನಗೆ ಅದ್ಧೂರಿ ಬದುಕ ಬೇಡ, ಕನಿಷ್ಠ ಭದ್ರತೆ ಸಾಕೆಂದ ಕೇರಳದ ನೂತನ ಸಿಎಂ ಸತೀಶನ್

ಪ್ರಧಾನಿ ಮೋದಿ ಏನೇ ಮಾಡಿದ್ರೂ ಅಂಧ ಭಕ್ತರು ಸಂತೋಷ ಪಡ್ತಾರೆ: ಸಚಿವ ಸುಧಾಕರ್

ವಾಡಿಕೆಗಿಂತ ಆರು ದಿನ ಮುಂಚಿತವಾಗಿ ಮಾನ್ಸೂನ್ ಕೇರಳಕ್ಕೆ, ಇಲ್ಲಿದೆ ಮಾಹಿತಿ

ಶಿವಮೊಗ್ಗದಲ್ಲಿ ಒಂದೇ ಮೈದಾನದಲ್ಲಿ 5ಸಾವಿರ ಕ್ರಿಕೆಟ್ ಪಂದ್ಯ ವೀಕ್ಷಿಸಬಹುದು

ವಿಜಯ್‌ಗೆ ಕರೆ ಮಾಡಿ ನಿಮ್ಮ ಜತೆ ನಾವಿದ್ದೇವೆಂದ ಡಿಕೆ ಶಿವಕುಮಾರ್‌, Video

ಮುಂದಿನ ಸುದ್ದಿ
Show comments