Webdunia - Bharat's app for daily news and videos

Install App

ಮುತಾಲಿಕ್‌ ವಿರುದ್ಧ HDK ವಾಗ್ದಾಳಿ

Webdunia
ಸೋಮವಾರ, 9 ಮೇ 2022 (19:37 IST)
ರಾಜ್ಯದಲ್ಲಿ ಆಜಾನ್ ವರ್ಸಸ್ ಸುಪ್ರಭಾತ ಅಭಿಯಾನ ವಿಚಾರ ಕುರಿತು ಪ್ರಮೋದ್​​ ಮುತಾಲಿಕ್‌ನನ್ನ ಒದ್ದು ಒಳಗಡೆ ಹಾಕಬೇಕು ಎಂದು ಬಾಗಲಕೋಟೆಯ ಬದಾಮಿಯಲ್ಲಿ ಮಾಜಿ ಸಿಎಂ H.D.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ..ಇದು ಶ್ರೀ ರಾಮಸೇನೆಯೋ..? ಅಥವಾ ರಾವಣ ಸೇನೆಯೋ..? ಅಂತ ನನಗೆ ಗೊತ್ತಾಗ್ತಿಲ್ಲ.ನಾನು ಬೆಳಗ್ಗೆಯಿಂದ ಎಲ್ಲವನ್ನೂ ನೋಡಿದ್ದೇನೆ. ಸಮಾಜದ ಸಾಮರಸ್ಯ ಹಾಳಾದ ಮೇಲೆ ರಿಪೇರಿ ಮಾಡೋಕೆ ಆಗಲ್ಲ..ಇದು ಬೃಹದಾಕಾರವಾಗಿ ಬೆಳೆಯಲು ಸಕಾ೯ರ ಮೌನವಾಗಿ ಒಪ್ಪಿಗೆ ಸೂಚಿಸೋದು ನಿಲ್ಲಿಸಬೇಕು..ಇಲ್ಲಾಂದ್ರೆ ಸರ್ವಜನಾಂಗದ ಶಾಂತಿಯ ತೋಟ ನೆಲೆಸಲು ಸಾಧ್ಯವಿಲ್ಲ ಎಂದು ಮಾಜಿ ಸಿಎಂ H.D.ಕುಮಾರಸ್ವಾಮಿ ಕಿಡಿಕಾರಿದ್ರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments