ಹೆಚ್​ಡಿಕೆ, ಬಿಎಸ್​​ವೈ ಜಂಟಿ ಹೋರಾಟ

Webdunia
ಬುಧವಾರ, 27 ಸೆಪ್ಟಂಬರ್ 2023 (16:20 IST)
ಕಾವೇರಿ ಅಸ್ತ್ರ ಹಿಡಿದು ಸರ್ಕಾರದ ವಿರುದ್ಧ ದೋಸ್ತಿ ಹೋರಾಟ ಶುರುವಾಗಿದೆ. ಹೌದು, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ, ಜೆಡಿಎಸ್ ಜಂಟಿ ಹೋರಾಟ ಆರಂಭಿಸಿವೆ. ಮೈತ್ರಿ ಬಳಿಕ ಮೊದಲ ಬಾರಿಗೆ ಜಂಟಿ ಹೋರಾಟ ನಡೆಸಿರುವ ನಾಯಕರು, ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದ್ರು. ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಹೆಚ್. ಡಿ. ಕುಮಾರಸ್ವಾಮಿ, ಡಿ. ವಿ. ಸದಾನಂದಗೌಡ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ , ಗೋವಿಂದ್ ಕಾರಜೋಳ ಅಶ್ವತ್ಥ್ ನಾರಾಯಣ, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಶಾಸಕರು, ಪರಿಷತ್ ಸದಸ್ಯರು, ಭಾಗಿಯಾಗಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈಸೂರು ದಸರಾದಲ್ಲಿ ಕಂಬಳ, ಎಷ್ಟು ಕೋಣಗಳು ಭಾಗವಹಿಸಲಿದೆ ಗೊತ್ತಾ

ಬಿಡದಿ ಟೌನ್‌ಶಿಪ್‌, ಸಿಎಂಗಾಗಿ ಭೈರಮಂಗಲದಲ್ಲಿ ನಾಳೆ ಸಂಜೆ 4 ಗಂಟೆವರೆಗೂ ಕಾಯುತ್ತೇನೆ: ಎಚ್‌ ಡಿ ಕುಮಾರಸ್ವಾಮಿ

Video, ವಾಹನ ತಡೆದು ಕಾಡಾನೆ ರಸ್ತೆ ದಾಟಲು ಸಹಾಯ ಮಾಡಿದ ಅರಣ್ಯ ಸಿಬ್ಬಂದಿ

Video, ಬೈಕ್ ಓಡಿಸುತ್ತಿರುವಾಗ ಸವಾರನ ಮೇಲೆ ಬಿದ್ದ ಮರದ ಕೊಂಬೆ, ಮುಂದೇನಾಯ್ತು ನೋಡಿ

ದೇಣಿಗೆ ವಿವಾದ: ರಾಮಮಂದಿರ ಹಣ ಎಣಿಕೆ ಕೊಠಡಿಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments