Webdunia - Bharat's app for daily news and videos

Install App

ಹೆಚ್.ಡಿ.ಕೆ ಕೂಲ್ ಸಿಎಂ ಎಂದ ಸಚಿವ

Webdunia
ಭಾನುವಾರ, 23 ಸೆಪ್ಟಂಬರ್ 2018 (19:53 IST)
ರಾಜ್ಯ ರಾಜಕೀಯ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಎಲ್ಲ ಪಕ್ಷಗಳ ನಾಯಕರು ತೆರೆಮರೆಯಲ್ಲಿ ಬಿರುಸಿನ ರಾಜಕೀಯ ಆಟ ಶುರುವಿಟ್ಟುಕೊಂಡಿದ್ದರೆ, ಇಲ್ಲೊಬ್ಬ ಸಚಿವರ ನಮ್ ಸಿಎಂ ಬಹಳ ಕೂಲ್ ಇದ್ದಾರೆ ಎಂದಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ರಾಜ್ಯಾದ್ಯಕ್ಷರೂ ಪಕ್ಷ ಸಂಘಟನೆಗೆ ಹಲವು ಸಲಹೆಗಳನ್ನು ಕೊಟ್ಟಿದ್ದಾರೆ. ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ. ನಮ್ ಸಿಎಂ ಬಹಳ ಕೂಲ್ ಆಗಿ ಇದ್ದಾರೆ ಎಂದು ಸಚಿವ ಬಂಡೆಪ್ಪ ಕಾಶೆಂಪೂರ ಹೇಳಿದ್ದಾರೆ.

ಹಾಸನದಲ್ಲಿ ಮಾತನಾಡಿದ ಅವರು, ಜೆಡಿಎಸ್ ಬಲವರ್ಧನೆಗೆ ಹಾಗೂ ಲೋಕಸಭೆ ಚುನಾವಣೆಗೆ ಪಕ್ಷವನ್ನು ಬಲ ಪಡಿಸಲಾಗುತ್ತಿದೆ.

ಉತ್ತರ ಕರ್ನಾಟಕದ ರಾಯಚೂರು, ಬಿಜಾಪುರ‌ ಜಿಲ್ಲೆಗಳಲ್ಲಿ ಪಕ್ಷ ಸಂಘಟನೆಗೆ ಒತ್ತು‌ ನೀಡಲು ಚರ್ಚೆ ನಡೆಸುತ್ತಿದ್ದೇವೆ.
ನಿಗಮ ಮಂಡಳಿಗಳಿಗೆ ಆದಷ್ಟು‌ ಬೇಗನೆ ಅಧ್ಯಕ್ಷರ ನೇಮಕಕ್ಕೆ ಸಿಎಂಗೆ ಹೆಚ್.ಡಿ.ಡಿ.ಯಿಂದ ನಿರ್ದೇಶನ ಸಿಗಲಿದೆ ಎಂದು ಹೇಳಿದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments