ಮಹಾಘಟಬಂದನ್ ಸಭೆಗೆ ಹೆಚ್ ಡಿ ಕೆ ಟೀಕೆ

Webdunia
ಸೋಮವಾರ, 17 ಜುಲೈ 2023 (16:54 IST)
ವಿಪಕ್ಷಗಳ ಸಭೆ ವಿಚಾರವಾಗಿ ಬೆಂಗಳೂರಿನಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ನಮ್ಮ ಪಕ್ಷವನ್ನು ಪಾಪ ಲೆಕ್ಕಕ್ಕೆ ಇಟ್ಟಿಲ್ಲ ಅವರು ಅಂತಾ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.ಮಹಾಘಟಬಂದನ್ ವ್ಯವಸ್ಥಾಪಕರು ಜೆಡಿಎಸ್ ಮುಳುಗಿಹೋಗಿದೆ ಅನ್ನೋ ಭ್ರಮೆಯಲ್ಲಿದ್ದಾರೆ.ಆಹ್ವಾನ ಕೊಟ್ಟರು,ಇಲ್ಲವೋ ಅನ್ನೊದಕ್ಕೆ ತಲೆ ಕೂಡ ಕೆಡಿಸಿಕೊಂಡಿಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
 
ಅಲ್ಲದೇ ಈ ವೇಳೆ ಎನ್ ಡಿ ಎ ಸಭೆಯಲ್ಲಿ ಭಾಗಿ ವಿಚಾರವಾಗಿಯೂ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು,ಇನ್ನೂ ದಿನಗಳಿದೆ ನೋಡೊಣ.ನಮಗೆ ಎಲ್ಲೂ ಕೂಡ ಆಹ್ವಾನ ಇಲ್ಲ.ನನ್ನ ಪಕ್ಷ ಸಂಘಟನೆ ಏನಿದೆ,ನಾಡಿನ ಸಮಸ್ಯೆ ಏನಿದೆ ಅದನ್ನ ನೋಡ್ತಿದ್ದೇನೆ ಎಂದು ಮಹಾಘಟಬಂದನ್ ಸಭೆಗೆ ಹೆಚ್ ಡಿ ಕೆ ಟೀಕೆ ಮಾಡಿದ್ದಾರೆ.42 ಜನ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ರಸ್ತೆಯುದ್ದಕ್ಕೂ ಯಾರು ಮಾಡದ ಸಾಧನೆ ಮಾಡಿದ್ದೇವೆ ಅಂತ ಜೋರಾಗಿ ಬ್ಯಾನರ್ ಹಾಕಿದ್ದಾರೆ.ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಕೂತಿದ್ದಾರೆ.ರೈತರ ಸಾವು ಕಾಣಿಸುತ್ತಿಲ್ಲ.ಇಂದಿನವರೆಗೂ ಆತ್ಮಹತ್ಯೆಗೆ ಒಳಗಾಗಬೇಡಿ ಎಂದು ಸಂದೇಶ ಸರ್ಕಾರ ನೀಡಿಲ್ಲ ಇದು ಬೇಕಾಗಿಲ್ಲ ಎಂದು ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ನಾಯಕರ ಮಾತಿಗೆ ರೈತರು ಮರಳಾಗಬೇಡಿ: ಸಿಎಂ ಸಿದ್ದರಾಮಯ್ಯ

ಅದೆಲ್ಲಾ ಯಾವ ಪುರುಷಾರ್ಥಕ್ಕೆ ಎಂದಿದ್ಯಾಕೆ ಎಚ್ ಡಿ ಕುಮಾರಸ್ವಾಮಿ

Meerut Saurabh Rajput Case: ಊರೇ ಬಿಡಲು ಮುಂದಾದ ಆರೋಪಿ ಮುಸ್ಕಾನ್ ಕುಟುಂಬ

ಗಾಲಿಕುರ್ಚಿಯಲ್ಲಿ ಕೂತಿದ್ದ ಪ್ರತೀಕಾ ರಾವಲ್‌ ನೋಡಿ ಮೋದಿ ಏನ್ಮಾಡಿದ್ರೂ ನೋಡಿ

ಬೆಂಗಳೂರು ಎರ್ನಾಕುಲಂ ಸೇರಿದಂತೆ ನಾಲ್ಕು ವಂದೇ ಭಾರತ್ ರೈಲುಗಳಿಗೆ ನರೇಂದ್ರ ಮೋದಿ ಚಾಲನೆ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments