Webdunia - Bharat's app for daily news and videos

Install App

ರೈತರಿಗೆ HDK ಭಾವನಾತ್ಮಕ ಪತ್ರ

Webdunia
ಗುರುವಾರ, 23 ಮಾರ್ಚ್ 2023 (15:47 IST)
25 ಸಾವಿರ ಕೋಟಿ ಸಾಲಮನ್ನಾ ಮಾಡಿದ ಬಗ್ಗೆ ಉಲ್ಲೇಖಿಸಿ ರೈತರಿಗೆ ಭಾವನಾತ್ಮಕ ಪತ್ರ ಬರೆಯಲು ಮಾಜಿ ಸಿಎಂ H.D. ಕುಮಾರಸ್ವಾಮಿ ಸಿದ್ಧತೆ ಮಾಡಿಕೊಂಡಿದ್ದಾರೆ. ಸಾಲಮನ್ನಾದಿಂದ 27 ಲಕ್ಷ ಕುಟುಂಬಗಳಿಗೆ ಅನುಕೂಲವಾಗಿದೆ.. ಸಾಲಮನ್ನಾ ಪಡೆದ ರೈತರನ್ನು ಮತಗಳಾಗಿ ಪರಿವರ್ತಿಸಲು HDK ಪ್ಲಾನ್ ಮಾಡಿಕೊಂಡಿದ್ದಾರೆ. ಪಂಚರತ್ನ ರಥಯಾತ್ರೆಯ ಬಗ್ಗೆ ಕೂಡ ಪತ್ರದಲ್ಲಿ HDK ಉಲ್ಲೇಖಿಸಿದ್ದಾರೆ. ರಾಜ್ಯದೆಲ್ಲೆಡೆ ಇದೇ ಪತ್ರ ಹಂಚಿ ಪ್ರಚಾರ ನಡೆಸಲು H.D. ಕುಮಾರಸ್ವಾಮಿ ಪ್ಲ್ಯಾನ್​ ಮಾಡಿಕೊಂಡಿದ್ದಾರೆ. ವಿಪಕ್ಷಗಳ ಬಗ್ಗೆ ಪತ್ರದಲ್ಲಿ HDK ಟೀಕೆ ಮಾಡಿ, ಕಾಂಗ್ರೆಸ್, BJP ಜೊತೆಗಿನ ಸಮ್ಮಿಶ್ರ ಸರ್ಕಾರದ ಬಗ್ಗೆ ಉಲ್ಲೇಖಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments