Webdunia - Bharat's app for daily news and videos

Install App

ವರ್ಗಾವಣೆ ದಂಧೆ ಬಗ್ಗೆ ಹೆಚ್ ಡಿ ಕೆ ಸ್ಪೋಟಕ ಮಾಹಿತಿ..!

Webdunia
ಮಂಗಳವಾರ, 4 ಜುಲೈ 2023 (16:30 IST)
ಮಾಜಿ ಸಿಎಂ  ಹೆಚ್  ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ ಸರ್ಕಾರದ ವಿರುದ್ದ ವರ್ಗಾವಣೆ ದಂದೆ ಆರೋಪವನ್ನು ಮಾಡ್ತಾ ಬಂದಿದ್ದಾರೆ. ನಿನ್ನೆ ವೈಎಸ್ ಟಿ ಕೆಲೆಕ್ಷನೆ ಆಗುತ್ತಿದೆ ಎಂದು ಆರೋಪಿಸಿದ್ದ ಕುಮಾರಸ್ವಾಮಿ,ಸಾರಿಗೆ ಇಲಾಖೆಯಲ್ಲಿ ವರ್ಗಾವಣೆಯ ಸಿಂಡಿಕೇಟ್ ಇದೆ.ಸಬ್‌ರಿಜಿಸ್ಟ್ರಾರ್‌ ಸಿಂಡಿಕೇಟ್ ಇದೆ.ಈಗ ಕಮರ್ಷಿಯಲ್ ಟ್ಯಾಕ್ಸ್ ಸಿಂಡಿಕೇಟ್ ಶುರುವಾಗಿದೆ.ವರ್ಗಾವಣೆ ಸಿಂಡಿಕೇಟ್ ಶುರುವಾಗಿದೆ.ಆಯಾ ಇಲಾಖೆಯಲ್ಲಿ ಕೆಲವು ಸಿಂಡಿಕೇಟ್ ಗಳು ಕೆಲಸ ಮಾಡ್ತಾ ಇವೆ.ಈ ಸಿಂಡಿಕೇಟ್ ಗಳು ಯಾರು ಯಾರು ವರ್ಗಾವಣೆ ಆಗಬೇಕು ಅಂತಾ ಲಿಸ್ಟ್ ಕೊಡ್ತಾರೆಅದರಂತೆ ವರ್ಗಾವಣೆ ನಡೆಯುತ್ತೆ ಎಂದಿದ್ದಾರೆ.ಹಾಗೇ ಶಾಸಕರ ಲೆಟರ್ ತೆಗೆದುಕೊಂಡು ಸಿಎಂ ಕಚೇರಿಗೆ ಹೋದ್ರೆ 30 ಲಕ್ಷ ಕೊಡಬೇಕು ಅಂತಾರೆ..30 ಲಕ್ಷ ಕೊಡದೇ ಹೊದರೆ ಕೆಲಸ ಆಗೊಲ್ಲ ಅಂತ ಸಿಎಂ ಕಚೇರಿಯಲ್ಲಿ ಹೇಳ್ತಾರೆ ಎಂದು ಸಿಎಂ ‌ಕಚೇರಿ ವಿರುದ್ದ ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾವೇರಿ ನದಿ ನೀರು ಹಂಚಿಕೆ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್ ಗೆ ಕರ್ನಾಟಕ ಮೇಲ್ಮನವಿ

ಯುವತಿಯನ್ನು ಕೊಂದ ತಂದೆ, ಸಹೋದರ.. ಕಾರಣ ಕೇಳಿದ್ರೆ ಇಷ್ಟೇನಾ ಅಂತ ಶಾಕ್ ಆಗಬಹುದು

ಪತ್ನಿಯನ್ನುಕೊಂದು ರುಂಡ ಫ್ರಿಡ್ಜ್ ನಲ್ಲಿಟ್ಟಿದ್ದ ಪತಿಗೆ ಈಗಲೂ ಸ್ವಲ್ಪವೂ ಪಶ್ಚಾತ್ತಾಪವಿಲ್ವಂತೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕಡಲಿನಲ್ಲಿ ಕಂಡುಬಂದ ಈ ದೈತ್ಯ ಆಮೆಯನ್ನು ಕಂಡು ವಿಜ್ಞಾನಿಗಳೇ ಶಾಕ್: ಅಪರೂಪದ ದೃಶ್ಯ ಇಲ್ಲಿದೆ Video

ಮುಂದಿನ ಸುದ್ದಿ
Show comments