ನನ್ನನ್ನು ಟೀಕಿಸುವವರಿಗೆ ಯೋಗ್ಯತೆ ಇದ್ಯಾ?- ಸಿದ್ದರಾಮಯ್ಯಗೆ ಟಾಂಗ್ ಕೊಟ್ಟ ಹೆಚ್.ಡಿಕೆ

Webdunia
ಗುರುವಾರ, 26 ಸೆಪ್ಟಂಬರ್ 2019 (12:04 IST)
ಮಂಡ್ಯ : ನನ್ನನ್ನು ಟೀಕಿಸುವವರಿಗೆ ಯೋಗ್ಯತೆ ಇದ್ಯಾ? ಎಂದು ಸಿದ್ದರಾಮಯ್ಯ ಅವರ ವಿರುದ್ಧ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.




ಅಗ್ರಹಾರ ಬಾಚಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಿಶ್ವಾಸ ದ್ರೋಹ ಯಾರು ಮಾಡಿದ್ರೆಂದು ಜನ ನಿರ್ಧರಿಸುತ್ತಾರೆ. ಪಾಪ ಸಿದ್ದರಾಮಯ್ಯ ಮೊನ್ನೆ ಎಲ್ಲೋ ಮಾತನಾಡಿದ್ದಾರೆ. ಅವರು ಮಾಡಿರುವ ರೈತರ ಸಾಲಮನ್ನಾ ಚೆನ್ನಾಗಿತ್ತಂತೆ. ನಾನು ಮಾಡಿದ ಸಾಲಮನ್ನಾ ಸರಿ ಇಲ್ಲವೆಂದು ಹೇಳಿದ್ದಾರೆ, ಏನೋ ಪಾಪ ಮಂಡ್ಯ ಜಿಲ್ಲೆ ಸ್ವಾಭಿಮಾನ ಉಳಿಸಿಬಿಟ್ರಂತೆ. ಸ್ವಾಭಿಮಾನ ಉಳಿಸಿ ಈಗ ಕಬ್ಬು ಮಾರಿಸಿಬಿಟ್ರೆ ಗೊತ್ತಾಗುತ್ತೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಕೆ.ಆರ್ ಪೇಟೆ ತಾಲೂಕಿನ 22000 ಕುಟುಂಬದ ಸಾಲಮನ್ನಾ , ಸಹಕಾರಿ, ರಾಷ್ಟ್ರೀಯ ಬ್ಯಾಂಕ್ ಸಾಲಮನ್ನಾ ಮಾಡಿದ್ದೇನೆ. ಈ ಬಗ್ಗೆ 1 ಬುಕ್ ಮಾಡಿಸಿ ಪ್ರತಿ ಹಳ್ಳಿಗೂ ಕಳುಹಿಸುತ್ತೇನೆ. ನನ್ನ 14 ತಿಂಗ ಕೆಲಸಗಳ ಬಗ್ಗೆ ಹಳ್ಳಿ ಜನರಿಗೆ ತಿಳಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ಫೋಸಿಸ್ ನವರು ಬೃಹಸ್ಪತಿಗಳಾ ಎಂದ ಸಿದ್ದರಾಮಯ್ಯ: ನಿಮಗಿಂತಲೂ ದೊಡ್ಡ ಕೊಡುಗೆ ನೀಡಿದ್ದಾರೆ ಎಂದ ನೆಟ್ಟಿಗರು

ಪಾಕಿಸ್ತಾನ ದಾಳಿಯಲ್ಲಿ ಅಫ್ಘಾನಿಸ್ತಾನ ಕ್ರಿಕೆಟಿಗರ ಸಾವು: ರಶೀದ್ ಖಾನ್ ಆಕ್ರೋಶ

Karnataka Weather: ವಾರಂತ್ಯಕ್ಕೆ ಮಳೆಯ ಸಾಧ್ಯತೆಯಿದೆಯಾ ಇಲ್ಲಿದೆ ಹವಾಮಾನ ವರದಿ

ಅಸ್ಸಾಂನ ಗಾಯಕ ಜುಬಿನ್ ಗರ್ಗ್ ನಿಧನ: ನ್ಯಾಯಯುತ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಒತ್ತಾಯ

ನನಗೇನಾದರೆ ರಾಜ್ಯ ಸರ್ಕಾರ, ಪ್ರಿಯಾಂಕ್ ಖರ್ಗೆ ಹೊಣೆ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments