Webdunia - Bharat's app for daily news and videos

Install App

ನನ್ನನ್ನು ಟೀಕಿಸುವವರಿಗೆ ಯೋಗ್ಯತೆ ಇದ್ಯಾ?- ಸಿದ್ದರಾಮಯ್ಯಗೆ ಟಾಂಗ್ ಕೊಟ್ಟ ಹೆಚ್.ಡಿಕೆ

Webdunia
ಗುರುವಾರ, 26 ಸೆಪ್ಟಂಬರ್ 2019 (12:04 IST)
ಮಂಡ್ಯ : ನನ್ನನ್ನು ಟೀಕಿಸುವವರಿಗೆ ಯೋಗ್ಯತೆ ಇದ್ಯಾ? ಎಂದು ಸಿದ್ದರಾಮಯ್ಯ ಅವರ ವಿರುದ್ಧ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.




ಅಗ್ರಹಾರ ಬಾಚಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಿಶ್ವಾಸ ದ್ರೋಹ ಯಾರು ಮಾಡಿದ್ರೆಂದು ಜನ ನಿರ್ಧರಿಸುತ್ತಾರೆ. ಪಾಪ ಸಿದ್ದರಾಮಯ್ಯ ಮೊನ್ನೆ ಎಲ್ಲೋ ಮಾತನಾಡಿದ್ದಾರೆ. ಅವರು ಮಾಡಿರುವ ರೈತರ ಸಾಲಮನ್ನಾ ಚೆನ್ನಾಗಿತ್ತಂತೆ. ನಾನು ಮಾಡಿದ ಸಾಲಮನ್ನಾ ಸರಿ ಇಲ್ಲವೆಂದು ಹೇಳಿದ್ದಾರೆ, ಏನೋ ಪಾಪ ಮಂಡ್ಯ ಜಿಲ್ಲೆ ಸ್ವಾಭಿಮಾನ ಉಳಿಸಿಬಿಟ್ರಂತೆ. ಸ್ವಾಭಿಮಾನ ಉಳಿಸಿ ಈಗ ಕಬ್ಬು ಮಾರಿಸಿಬಿಟ್ರೆ ಗೊತ್ತಾಗುತ್ತೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಕೆ.ಆರ್ ಪೇಟೆ ತಾಲೂಕಿನ 22000 ಕುಟುಂಬದ ಸಾಲಮನ್ನಾ , ಸಹಕಾರಿ, ರಾಷ್ಟ್ರೀಯ ಬ್ಯಾಂಕ್ ಸಾಲಮನ್ನಾ ಮಾಡಿದ್ದೇನೆ. ಈ ಬಗ್ಗೆ 1 ಬುಕ್ ಮಾಡಿಸಿ ಪ್ರತಿ ಹಳ್ಳಿಗೂ ಕಳುಹಿಸುತ್ತೇನೆ. ನನ್ನ 14 ತಿಂಗ ಕೆಲಸಗಳ ಬಗ್ಗೆ ಹಳ್ಳಿ ಜನರಿಗೆ ತಿಳಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments