Webdunia - Bharat's app for daily news and videos

Install App

ನನ್ನನ್ನು ಟೀಕಿಸುವವರಿಗೆ ಯೋಗ್ಯತೆ ಇದ್ಯಾ?- ಸಿದ್ದರಾಮಯ್ಯಗೆ ಟಾಂಗ್ ಕೊಟ್ಟ ಹೆಚ್.ಡಿಕೆ

Webdunia
ಗುರುವಾರ, 26 ಸೆಪ್ಟಂಬರ್ 2019 (12:04 IST)
ಮಂಡ್ಯ : ನನ್ನನ್ನು ಟೀಕಿಸುವವರಿಗೆ ಯೋಗ್ಯತೆ ಇದ್ಯಾ? ಎಂದು ಸಿದ್ದರಾಮಯ್ಯ ಅವರ ವಿರುದ್ಧ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.




ಅಗ್ರಹಾರ ಬಾಚಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಿಶ್ವಾಸ ದ್ರೋಹ ಯಾರು ಮಾಡಿದ್ರೆಂದು ಜನ ನಿರ್ಧರಿಸುತ್ತಾರೆ. ಪಾಪ ಸಿದ್ದರಾಮಯ್ಯ ಮೊನ್ನೆ ಎಲ್ಲೋ ಮಾತನಾಡಿದ್ದಾರೆ. ಅವರು ಮಾಡಿರುವ ರೈತರ ಸಾಲಮನ್ನಾ ಚೆನ್ನಾಗಿತ್ತಂತೆ. ನಾನು ಮಾಡಿದ ಸಾಲಮನ್ನಾ ಸರಿ ಇಲ್ಲವೆಂದು ಹೇಳಿದ್ದಾರೆ, ಏನೋ ಪಾಪ ಮಂಡ್ಯ ಜಿಲ್ಲೆ ಸ್ವಾಭಿಮಾನ ಉಳಿಸಿಬಿಟ್ರಂತೆ. ಸ್ವಾಭಿಮಾನ ಉಳಿಸಿ ಈಗ ಕಬ್ಬು ಮಾರಿಸಿಬಿಟ್ರೆ ಗೊತ್ತಾಗುತ್ತೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಕೆ.ಆರ್ ಪೇಟೆ ತಾಲೂಕಿನ 22000 ಕುಟುಂಬದ ಸಾಲಮನ್ನಾ , ಸಹಕಾರಿ, ರಾಷ್ಟ್ರೀಯ ಬ್ಯಾಂಕ್ ಸಾಲಮನ್ನಾ ಮಾಡಿದ್ದೇನೆ. ಈ ಬಗ್ಗೆ 1 ಬುಕ್ ಮಾಡಿಸಿ ಪ್ರತಿ ಹಳ್ಳಿಗೂ ಕಳುಹಿಸುತ್ತೇನೆ. ನನ್ನ 14 ತಿಂಗ ಕೆಲಸಗಳ ಬಗ್ಗೆ ಹಳ್ಳಿ ಜನರಿಗೆ ತಿಳಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ-ಮ್ಯಾಂಚೆಸ್ಟರ್ ಮಾರ್ಗದಲ್ಲಿ ವಿಮಾನಯಾನ ಹೆಚ್ಚಿಸಿದ ಇಂಡಿಗೋ ಏರ್‌ಲೈನ್ಸ್‌

ಭಟ್ಕಳ: ಅಲೆಗಳ ಅಬ್ಬರಕ್ಕೆ ಮಗುಚಿದ ನಾಡದೋಣಿ, ನಾಲ್ವರು ಸಾವು

ನಾಸಾ-ಇಸ್ರೋ ನಿಸಾರ್ ಉಪಗ್ರಹ: ನಭಕ್ಕೆ ಚಿಮ್ಮಿದ ನಿಸಾರ್ ಮಾಡಲಿದೆ ಈ ಅಧ್ಯಯನ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ಮುಂದಿನ ಸುದ್ದಿ
Show comments