Select Your Language

Notifications

webdunia
webdunia
webdunia
webdunia

ನಾಗಮಂಗಲ ಗಲಭೆಯಲ್ಲಿ ಅಂಗಡಿ ಧ್ವಂಸ: ಸಂತ್ರಸ್ತರಿಗೆ ಎಚ್ ಡಿ ಕುಮಾರಸ್ವಾಮಿ ನೆರವು

HD Kumaraswamy

Sampriya

ಮಂಡ್ಯ , ಶುಕ್ರವಾರ, 13 ಸೆಪ್ಟಂಬರ್ 2024 (17:51 IST)
Photo Courtesy X
ಮಂಡ್ಯ: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ನಡೆದ ಗಲಭೆಯಾದ ನಾಗಮಂಗಲಕ್ಕೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಇಂದು  ಭೇಟಿ  ನೀಡಿದರು.

ಈ ವೇಳೆ ಗಲಭೆಯಲ್ಲಿ ಆಸ್ತಿ ಕಳೆದುಕೊಂಡವರ ಜತೆ ಅವರು ಮಾತುಕತೆ ನಡೆಸಿ, ಸಾಂತ್ವನ ಹೇಳಿದರು. ಹಾನಿಗೊಳಗಾದ ಅಂಗಡಿಗಳಿಗೆ ಭೇಟಿ ನೀಡಿ ಅಂಗಡಿ ಮಾಲೀಕರ ಅಳಲು ಆಳಿಸಿದರು. ಅದಲ್ಲದೆ ತನ್ನ ಕೈಲಾದಷ್ಟು ಆರ್ಥಿಕ ಸಹಾಯ ಮಾಡಿ, ಅವರಿಗೆ ಧೈರ್ಯ ತುಂಬಿದರು.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ನಾಗಮಂಗಲದಲ್ಲಿ ಗಲಭೆಯಿಂದ ಆಸ್ತಿಪಾಸ್ತಿ ಕಳೆದುಕೊಂಡವರಿಗೆ ಸಾಂತ್ವನ ಹೇಳಿದೆ. ಈ ಸಂದರ್ಭದಲ್ಲಿ ನೊಂದವರ ಅಹವಾಲು ಆಲಿಸಿ ನನ್ನ ಕೈಲಾದಷ್ಟು ಆರ್ಥಿಕ ಸಹಾಯ ಮಾಡಿದ್ದೇನೆ.
ರಾಜ್ಯ ಕಾಂಗ್ರೆಸ್  ಸರಕಾರವು ನಷ್ಟದ ಅಂದಾಜನ್ನು ಸಮರ್ಪಕವಾಗಿ ಮಾಡಿ ಪರಿಹಾರ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಮಸೀದಿ ಇದೆ ಎಂಬ ಕಾರಣಕ್ಕೆ ವಾದ್ಯ ಬಾರಿಸಬಾರದ: ಪ್ರಹ್ಲಾದ ಜೋಶಿ ಪ್ರಶ್ನೆ