Webdunia - Bharat's app for daily news and videos

Install App

ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಲು HDK ಇಂಗಿತ

geetha
ಗುರುವಾರ, 11 ಜನವರಿ 2024 (17:05 IST)
ಮಂಡ್ಯ-ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಗುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಗೆಲುವಿಗೆ ರಣತಂತ್ರದ ಜತೆಗೆ ಸಾಧಕ-ಬಾಧಕಗಳ ಚರ್ಚೆ ನಡೆಯುತ್ತಿದೆ. ಚಿಕ್ಕಮಗಳೂರಿನ ಖಾಸಗಿ ರೆಸಾರ್ಟ್‌ನಲ್ಲಿ ಹೆಚ್ಡಿಕೆ ತಮ್ಮ ಪಕ್ಷದ ನಾಯಕರುಗಳ ಜೊತೆ ನಿರಂತರ ಸಮಾಲೋಚನೆ ನಡೆಸುತ್ತಿದ್ದಾರೆ. ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಉತ್ಸುಕರಾಗಿದ್ದಾರೆನ್ನಲಾಗಿದೆ.

2019ರ ಲೋಕಸಭೆ ಚುನಾವಣೆಯಲ್ಲಿ ಪುತ್ರ ನಿಖೀಲ್ ಕುಮಾರಸ್ವಾಮಿ ಮೈತ್ರಿ ಅಭ್ಯರ್ಥಿಯಾಗಿಯೂ ಸೋತಿದ್ದರ ಬಗ್ಗೆ ಚರ್ಚೆ ನಡೆದಿದ್ದು, ಮತ್ತೆ ಅದು ಮರುಕಳಿಸದಂತೆ ಎಚ್ಚರ ವಹಿಸಲು ಹೆಚ್ಡಿಕೆ ತಂತ್ರಗಾರಿಕೆ ಮಾಡುತ್ತಿದ್ದಾರೆ. ಅಭ್ಯರ್ಥಿ ಆಯ್ಕೆ ಬಗ್ಗೆ 8 ವಿಧಾನಸಭಾ ಕ್ಷೇತ್ರಗಳ ಜೆಡಿಎಸ್ ನಾಯಕರ ಅಭಿಪ್ರಾಯ ಸಂಗ್ರಹಿಸಲಾಗಿದೆ. ಕುಮಾರಸ್ವಾಮಿ ಸ್ಪರ್ಧಿಸಿದರೆ ಎಲ್ಲರೂ ಒಗ್ಗಟ್ಟಿನಿಂದ ದುಡಿಯುವ ಬಗ್ಗೆ ಒಮ್ಮತ ವ್ಯಕ್ತವಾಗಿದೆ. ಒಂದು ವೇಳೆ ಸಂಸದೆ ಸುಮಲತಾ ಕಾಂಗ್ರೆಸ್‌ನಿಂದ ಅಥವಾ ಪಕ್ಷೇತರವಾಗಿ ಸ್ಪರ್ಧೆಗಿಳಿದರೆ ಯಾವ ರೀತಿ ಚುನಾವಣೆ ಮಾಡಬೇಕು ಎಂಬುದರ ಬಗ್ಗೆಯೂ ಚರ್ಚೆ ನಡೆಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಖಾತೆ ಹಂಚಿಕೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಹೇಳಿಕೆ

ಡೇವಿಡ್ ಡಿಸೋಜಾ ಹತ್ಯೆ ಹಿಂದಿನ ರಹಸ್ಯ ಬಿಚ್ಚಿಟ್ಟ ಎಸ್ಪಿ ಹರಿರಾಮ್ ಶಂಕರ್‌

ಜೆಡಿಎಸ್‌ ಪಾದಯಾತ್ರೆ ಅಲ್ಲ, ಕುಮಾರಸ್ವಾಮಿ ಮಾಡಿದ ಪಾಪದ ಪ್ರಾಯಶ್ಚಿತ ಯಾತ್ರೆ: ಸಚಿವ ಬಾಲಕೃಷ್ಣ

ನೈಸ್ ಕಂಪನಿ ಟೋಲ್ ಸಂಗ್ರಹ ಮಾಡುವುದನ್ನು ನಿಲ್ಲಿಸಬೇಕು

ಕರ್ನಾಟಕ ಎಸ್‌ಐಆರ್ ಗಡುವು ಆಗಸ್ಟ್ 17ಕ್ಕೆ ವಿಸ್ತರಣೆ, ಆಗಸ್ಟ್ 24ರಂದು ಕರಡು ಮತದಾರರ ಪಟ್ಟಿ

ಮುಂದಿನ ಸುದ್ದಿ
Show comments