Select Your Language

Notifications

webdunia
webdunia
webdunia
webdunia

HDK ಆರೋಪ ಮಾಡುವುದಕ್ಕೆ ಸ್ವತಂತ್ರರು

HDK ಆರೋಪ ಮಾಡುವುದಕ್ಕೆ ಸ್ವತಂತ್ರರು
bangalore , ಬುಧವಾರ, 5 ಜುಲೈ 2023 (16:41 IST)
ವರ್ಗಾವಣೆ ದಂಧೆ ಆರೋಪ ವಿಚಾರಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅಂಥ ಹೊಲಸು ಕೆಲಸ ನಾನಂತೂ ಮಾಡಲ್ಲ, ಮಾಡಿಲ್ಲ. ಜೆಡಿಎಸ್​​ನವರಿಗೆ ಉತ್ತರ ಕೊಡೋ ಅವಶ್ಯಕತೆ ಇಲ್ಲ ಎಂದರು. ಅಂಥ ಅಭ್ಯಾಸ ನನಗಂತೂ ಇಲ್ಲ. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆರೋಪ, ಅಭಿಪ್ರಾಯ ಹೇಳುವುದಕ್ಕೆ ಸ್ವತಂತ್ರರು.. ಕಾನೂನು ಇದ್ದೇ ಇದೆ, ಅದಕ್ಕೆ ಸಂಬಂಧಿಸಿದಂತೆ ಕಾನೂನು ತನ್ನ ನಿರ್ಧಾರ ಕೈಗೊಳ್ಳುತ್ತದೆ ಎಂದರು. ಪೆನ್​​ಡ್ರೈವ್ ಆದ್ರೂ ಇರಲಿ, ಸಿಡಿ ಆದ್ರೂ ಇರಲಿ, ನಿಮ್ಮ ಟಿವಿಯಲ್ಲಾದ್ರೂ ಇರಲಿ, ಏನೇ ಇದ್ರೂ ಕಾನೂನು ಅಡಿಯಲ್ಲಿ ಎಲ್ಲವೂ ಆಗಬೇಕು ಎಂದು ಕಿಡಿಕಾರಿದ್ರು

Share this Story:

Follow Webdunia kannada

ಮುಂದಿನ ಸುದ್ದಿ

ಸದನದಲ್ಲಿ ಧರಣಿ ವಾಪಸ್ ಪಡೆದ ಬಿಜೆಪಿ