Webdunia - Bharat's app for daily news and videos

Install App

HDK ಆರೋಪ ಮಾಡುವುದಕ್ಕೆ ಸ್ವತಂತ್ರರು

Webdunia
ಬುಧವಾರ, 5 ಜುಲೈ 2023 (16:41 IST)
ವರ್ಗಾವಣೆ ದಂಧೆ ಆರೋಪ ವಿಚಾರಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅಂಥ ಹೊಲಸು ಕೆಲಸ ನಾನಂತೂ ಮಾಡಲ್ಲ, ಮಾಡಿಲ್ಲ. ಜೆಡಿಎಸ್​​ನವರಿಗೆ ಉತ್ತರ ಕೊಡೋ ಅವಶ್ಯಕತೆ ಇಲ್ಲ ಎಂದರು. ಅಂಥ ಅಭ್ಯಾಸ ನನಗಂತೂ ಇಲ್ಲ. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆರೋಪ, ಅಭಿಪ್ರಾಯ ಹೇಳುವುದಕ್ಕೆ ಸ್ವತಂತ್ರರು.. ಕಾನೂನು ಇದ್ದೇ ಇದೆ, ಅದಕ್ಕೆ ಸಂಬಂಧಿಸಿದಂತೆ ಕಾನೂನು ತನ್ನ ನಿರ್ಧಾರ ಕೈಗೊಳ್ಳುತ್ತದೆ ಎಂದರು. ಪೆನ್​​ಡ್ರೈವ್ ಆದ್ರೂ ಇರಲಿ, ಸಿಡಿ ಆದ್ರೂ ಇರಲಿ, ನಿಮ್ಮ ಟಿವಿಯಲ್ಲಾದ್ರೂ ಇರಲಿ, ಏನೇ ಇದ್ರೂ ಕಾನೂನು ಅಡಿಯಲ್ಲಿ ಎಲ್ಲವೂ ಆಗಬೇಕು ಎಂದು ಕಿಡಿಕಾರಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments