HDK ಆರೋಪ ಮಾಡುವುದಕ್ಕೆ ಸ್ವತಂತ್ರರು

Webdunia
ಬುಧವಾರ, 5 ಜುಲೈ 2023 (16:41 IST)
ವರ್ಗಾವಣೆ ದಂಧೆ ಆರೋಪ ವಿಚಾರಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅಂಥ ಹೊಲಸು ಕೆಲಸ ನಾನಂತೂ ಮಾಡಲ್ಲ, ಮಾಡಿಲ್ಲ. ಜೆಡಿಎಸ್​​ನವರಿಗೆ ಉತ್ತರ ಕೊಡೋ ಅವಶ್ಯಕತೆ ಇಲ್ಲ ಎಂದರು. ಅಂಥ ಅಭ್ಯಾಸ ನನಗಂತೂ ಇಲ್ಲ. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆರೋಪ, ಅಭಿಪ್ರಾಯ ಹೇಳುವುದಕ್ಕೆ ಸ್ವತಂತ್ರರು.. ಕಾನೂನು ಇದ್ದೇ ಇದೆ, ಅದಕ್ಕೆ ಸಂಬಂಧಿಸಿದಂತೆ ಕಾನೂನು ತನ್ನ ನಿರ್ಧಾರ ಕೈಗೊಳ್ಳುತ್ತದೆ ಎಂದರು. ಪೆನ್​​ಡ್ರೈವ್ ಆದ್ರೂ ಇರಲಿ, ಸಿಡಿ ಆದ್ರೂ ಇರಲಿ, ನಿಮ್ಮ ಟಿವಿಯಲ್ಲಾದ್ರೂ ಇರಲಿ, ಏನೇ ಇದ್ರೂ ಕಾನೂನು ಅಡಿಯಲ್ಲಿ ಎಲ್ಲವೂ ಆಗಬೇಕು ಎಂದು ಕಿಡಿಕಾರಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಮಗಳು ಮಿಡಲ್ ಫಿಂಗರ್ ತೋರಿಸಿಲ್ಲ, ಅವಳಿಗೆ ಗಾಯವಾಗಿತ್ತು ಎಂದ ಸಿಯಾ ಗೋಯಲ್ ತಂದೆ: ನೆಟ್ಟಿಗರ ಪ್ರತಿಕ್ರಿಯೆ ನೋಡಿ

ರಾಜ್ಯದಲ್ಲಿ ಎಸ್‍ಐಆರ್ ದುರ್ಬಳಕೆಗೆ ಕಾಂಗ್ರೆಸ್ ಕತ್ತೆಗಳೇ ಕಾರಣ: ವಿಜಯೇಂದ್ರ

ಪತ್ನಿ, ಮಕ್ಕಳ ಮೇಲೆ ಹಲ್ಲೆ ನಡೆಸಿ ಸ್ವತಃ ತಾನೇ ಮನೆಗೆ ಬೆಂಕಿ ಹಚ್ಚಿಕೊಂಡು ಪರಾರಿಯಾದ ಉದ್ಯಮಿ Video

ಮತಪಟ್ಟಿ ಅಕ್ರಮದ ಕುರಿತು ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಇದು actually ಚೆನ್ನಾಗಿರೋದು.. ರೈಲಿಗೆ ಕಲ್ಲು ತೂರುತ್ತಿದ್ದವನ ಸೆರೆಹಿಡಿದು ಪೊಲೀಸರು ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments