Webdunia - Bharat's app for daily news and videos

Install App

ಹೆಚ್ಡಿಕೆ 37 ಜೆಡಿಎಸ್ ಕ್ಷೇತ್ರಗಳ ಸಿಎಂ ಎಂದ ಬಿ.ಎಸ್.ಯಡಿಯೂರಪ್ಪ

Webdunia
ಶನಿವಾರ, 28 ಜುಲೈ 2018 (17:39 IST)
ಉತ್ತರ ಕರ್ನಾಟಕ - ದಕ್ಷಿಣ ಕರ್ನಾಟಕ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಒಡೆದಾಳುತ್ತಿದ್ದಾರೆ. ಇದರ ಬಗ್ಗೆ ಕಾಂಗ್ರೆಸ್ ನಿಲುವೇನು ಎಂಬುದು ಸ್ಪಷ್ಟವಾಗಬೇಕಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ  ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದ್ದಾರೆ.

ಪ್ರತ್ಯೇಕ ರಾಜ್ಯ ರಚನೆಗೆ ಆಗ್ರಹಿಸಿ ಉತ್ತರ ಕರ್ನಾಟಕ ಬಂದ್ ಕರೆ ನೀಡಲಾಗಿದೆ. ಇದರ ಪರಿಣಾಮವನ್ಮು ಮೈತ್ರಿ ಸರ್ಕಾರ ಹೊರಬೇಕಾಗುತ್ತದೆ. ಅನೇಕ ಸಾಹಿತಿಗಳು, ಕನ್ನಡದ ಕಟ್ಟಾಳುಗಳ ಹೋರಾಟದ ಫಲವಾಗಿ ಕರ್ನಾಟಕದ ಏಕೀಕರಣವಾಗಿದೆ. ಕರ್ನಾಟಕದ ಅಖಂಡತೆಗೆ ಅಪಾಯವಾಗುತ್ತಿದೆ. ಹೆಚ್.ಡಿ.ಕುಮಾರಸ್ವಾಮಿಯವರು ಅಖಂಡ ಕರ್ನಾಟಕದ ಸಿಎಂ ಆಗದೇ 37ಜೆಡಿಎಸ್ ಕ್ಷೇತ್ರಗಳ ಸಿಎಂ ಎಂದು ಭಾವಿಸಿರೋದು ದುರ್ದೈವದ ಸಂಗತಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವ್ಯಂಗ್ಯವಾಡಿದ್ದಾರೆ.

ಕರ್ನಾಟಕದ ಜನ ನಿಮ್ಮನ್ನು ಕ್ಷಮಿಸೋದಿಲ್ಲ. ಉತ್ತರ ಕರ್ನಾಟಕದಜನರ ಆಕ್ರೋಶ ಭುಗಿಲೇಳಲು ನಿಮ್ಮ ಒಡೆದಾಳುವ ನೀತಿ, ನಿಮ್ಮ ಕುಟುಂಬ ರಾಜಕಾರಣ, ಅಧಿಕಾರ ದಾಹ ಕಾರಣವಾಗಿದೆ. ನಿಮ್ಮ ಕೈ ಹಿಡಿದ ಪಕ್ಷಗಳನ್ನು, ಜನತಾ ಪರಿವಾರವನ್ನು ಒಡೆದ್ರಿ, ಈಗ ಕರ್ನಾಟಕವನ್ನು ಒಡೆಯಲು ಹೊರಟಿದ್ದೀರಿ ಎಂದು ಹರಿಹಾಯ್ದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments