ಕೇಂದ್ರ ತಂಡದ ಬಗ್ಗೆ ಎಚ್ ಡಿಕೆಗೆ ಅಸಾಮಾಧಾನ

Webdunia
ಬುಧವಾರ, 14 ಸೆಪ್ಟಂಬರ್ 2022 (20:51 IST)
ಮಳೆ ಹಾನಿ ಪರಿಶೀಲನೆಗೆ ಬಂದಿದ್ದ ಕೇಂದ್ರ ತಂಡದ ಬಗ್ಗೆ ಎಚ್ ಡಿ ಕುಮಾರಸ್ವಾಮಿಗೆ ಅಸಮಾಧಾನವಿದೆ.ಕೇಂದ್ರ ತಂಡ ಬಂದ ಪುಟ್ಟ ಹೋದ ಪುಟ್ಟ ಆದ್ವಾ ಎಂದು ಗೊತ್ತಿಲ್ಲ.ಕೇಂದ್ರ ತಂಡದ ಮುಂದೆ ಜನರು ಹಾವೇರಿಯಲ್ಲಿ ಪರಿಹಾರ ಕೊಡಿಸಿ ಇಲ್ಲಾಂದ್ರೆ ವಿಷ ಸೇವಿಸುವ ಪರಿಸ್ಥಿತಿ ಇದೆ ಎಂದು ಅಳಲು ತೋಡಿಕೊಂಡಿದ್ದಾರೆ. 
 
ಶಿಗ್ಗಾವಿ ತಾಲ್ಲೂಕಿನಲ್ಲಿ ಕೇಂದ್ರ ತಂಡದ ಪರಿಶೀಲನೆಗೆ ರೈತರು ಅಸಮಾಧಾನಗೊಂಡಿದ್ದರು.ಪತ್ರಿಕೆಯಲ್ಲಿ ಈ ಬಗ್ಗೆ ವರದಿ ಬಂದಿದೆ .ಬೆಳೆ ನಷ್ಟ ಬಗ್ಗೆ ಹೊಲಕ್ಕೆ ಬಾರದೆ ರಸ್ತೆಯಲ್ಲೇ ನಿಂತು ಪರಿಶೀಲನೆ ನಡೆಸಿದ್ದಾರೆ.ಈ ಬಗ್ಗೆ ರೈತರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ.ಹೀಗಾದರೆ  ಎಷ್ಟರ ಮಟ್ಟಿಗೆ ಕೇಂದ್ರ ಸರ್ಕಾರಕ್ಕೆ ವರದಿ ಕೊಡುತ್ತಾರೆ? ಎಂದು ಸಿಎಂ ಪ್ರಶ್ನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Andhrapradesh Temple Stampede: ಈ ಅಂಶಗಳು ಶ್ರೀಕಾಕುಳಂ ಕಾಲ್ತುಳಿತಕ್ಕೆ ಕಾರಣವಾಯಿತೇ

ಡಿಕೆ ಶಿವಕುಮಾರ್‌ಗೆ ಮುಖ್ಯಮಂತ್ರಿಗಾದಿ ಕುರಿತು ಸಿದ್ದು ಆಪ್ತ ಭೈರತಿ ಸುರೇಶ್ ಸ್ಫೋಟಕ ಹೇಳಿಕೆ

ಶ್ರೀಕಾಕುಳಂ ಕಾಲ್ತುಳಿತ ಶಾಕಿಂಗ್ ದುರ್ಘಟನೆ: ಕೆ ಕವಿತಾ

ನನ್ನ ಮಾತು ಕೇಳ್ತಿದ್ರೆ ಯಡಿಯೂರಪ್ಪ ಜೈಲಿಗೆ ಹೋಗ್ತಿರ್ಲಿಲ್ಲ: ಜಮೀರ್‌ ಅಹಮದ್ ಖಾನ್

ಗ್ಯಾರಂಟಿಗಳಿಂದ ಅನುದಾನ ಸಿಕ್ತಿಲ್ಲ, ಶಾಸಕರು ಕಾಲಿಗೆ ಬೀಳ್ತಿದ್ದಾರೆ: ಜಮೀರ್ ಅಹ್ಮದ್

ಮುಂದಿನ ಸುದ್ದಿ
Show comments