ಬಿಜೆಪಿಗೆ ಪರ್ಯಾಯ ರಾಜಕೀಯ ಶಕ್ತಿ ಕುರಿತು ವಿಜಯದಶಮಿಗೆ ನಿರ್ಧಾರ: ಕೆಸಿಎಆರ್/ಹೆಚ್‌ಡಿಕೆ

Webdunia
ಗುರುವಾರ, 26 ಮೇ 2022 (21:49 IST)

ಬೆಂಗಳೂರು: ಮುಂದಿನ ದಸರಾ-ವಿಜಯದಶಮಿ ಹೊತ್ತಿಗೆ ದೇಶದಲ್ಲಿ ಬಿಜೆಪಿಗೆ ಪರ್ಯಾಯವಾದ ರಾಜಕೀಯ ಶಕ್ತಿಯನ್ನು ರೂಪಿಸುವ ಬಗ್ಗೆ ತೆಲಂಗಾಣ ರಾಜ್ಯದ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್‌ ಇಂದು ಬೆಂಗಳೂರಿನಲ್ಲಿ ಇಂದು ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಅವರನ್ನು ಭೇಟಿ ಮಾಡಿ ಮಹತ್ವದ ಸಮಾಲೋಚನೆ ನಡೆಸಿದರು.

ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ಇಂದು ಭೇಟಿ ನೀಡಿದ ಕೆಸಿಆರ್ ಅವರು, ಸುಮಾರು ಮೂರೂವರೆ ಗಂಟೆಗೂ ಹೆಚ್ಚುಕಾಲ ಗೌಡರ ಜತೆ ರಾಜಕೀಯ ವಿದ್ಯಮಾನಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು. ಈ ಸಭೆಯಲ್ಲಿ ದೇವೇಗೌಡರು, ಕೆಸಿಎಆರ್‌ ಅರೊಂದಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್‌ ರಾಜ್ಯ ಯುವಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರು ಭಾಗಿಯಾಗಿದ್ದರು.

ಕರ್ನಾಟಕದ ರಾಜಕೀಯವೂ ರಾಷ್ಟ್ರ ರಾಜಕಾರಣದ ಬಗ್ಗೆ ಸಮಗ್ರವಾಗಿ ಕೆಸಿಆರ್‌ ಅವರು ದಳಪತಿಗಳ ಜತೆ ಮಾತುಕತೆ ನಡೆಸಿದರು.

ಸುದೀರ್ಘ ಸಭೆಯ ನಂತರ ಕೆ.ಚಂದ್ರಶೇಖರ ರಾವ್‌ ಮತ್ತು ಕುಮಾರಸ್ವಾಮಿ ಅವರು ಮಾಧ್ಯಮಗಳ ಜತೆ ಮಾತನಾಡಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಮಮಂದಿರ ಹುಂಡಿ ವಿವಾದ, ರಾಜಕೀಯಗೊಳಿಸುವುದು ಸರಿಯಲ್ಲ: ಮಾಯಾವತಿ

ನಾವು ತಾತ್ಕಾಲಿಕ, 15 ದಿನದೊಳಗೆ ಸಂಪುಟ ವಿಸ್ತರಣೆ: ಎಂಬಿ ಪಾಟೀಲ್

ಕೇತನ್ ಅಗರ್ವಾಲ್ ಹತ್ಯೆ ಬಗ್ಗೆ ಅಪಹಾಸ್ಯ: ದಂತವೈದ್ಯೆ ಡಾ.ಮುಸ್ಕಾನ್ ಸೋನಿಗೆ ಬಿಗ್‌ ಶಾಕ್‌, Video

ಅಡ್ಡಮತದಾನ ಆರೋಪ: ಧರ್ಮಸ್ಥಳದಲ್ಲಿ ಶಾಸಕ ಎಚ್‌ಕೆ ಸುರೇಶ್ ಆಣೆ ಪ್ರಮಾಣ ಮಾಡಿದ್ದು ಹೀಗೆ, Video

ನಮ್ಮ ರಾಜ್ಯದಲ್ಲಿ 25 ಲಕ್ಷ ಬಾಂಗ್ಲಾದೇಶೀಯರಿದ್ದು, ಬೇರೆ ದೇಶದವರೂ ಮತದಾರರಾಗಬೇಕೆ

ಮುಂದಿನ ಸುದ್ದಿ
Show comments