Webdunia - Bharat's app for daily news and videos

Install App

ಬಿಜೆಪಿಗೆ ಪರ್ಯಾಯ ರಾಜಕೀಯ ಶಕ್ತಿ ಕುರಿತು ವಿಜಯದಶಮಿಗೆ ನಿರ್ಧಾರ: ಕೆಸಿಎಆರ್/ಹೆಚ್‌ಡಿಕೆ

Webdunia
ಗುರುವಾರ, 26 ಮೇ 2022 (21:49 IST)

ಬೆಂಗಳೂರು: ಮುಂದಿನ ದಸರಾ-ವಿಜಯದಶಮಿ ಹೊತ್ತಿಗೆ ದೇಶದಲ್ಲಿ ಬಿಜೆಪಿಗೆ ಪರ್ಯಾಯವಾದ ರಾಜಕೀಯ ಶಕ್ತಿಯನ್ನು ರೂಪಿಸುವ ಬಗ್ಗೆ ತೆಲಂಗಾಣ ರಾಜ್ಯದ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್‌ ಇಂದು ಬೆಂಗಳೂರಿನಲ್ಲಿ ಇಂದು ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಅವರನ್ನು ಭೇಟಿ ಮಾಡಿ ಮಹತ್ವದ ಸಮಾಲೋಚನೆ ನಡೆಸಿದರು.

ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ಇಂದು ಭೇಟಿ ನೀಡಿದ ಕೆಸಿಆರ್ ಅವರು, ಸುಮಾರು ಮೂರೂವರೆ ಗಂಟೆಗೂ ಹೆಚ್ಚುಕಾಲ ಗೌಡರ ಜತೆ ರಾಜಕೀಯ ವಿದ್ಯಮಾನಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು. ಈ ಸಭೆಯಲ್ಲಿ ದೇವೇಗೌಡರು, ಕೆಸಿಎಆರ್‌ ಅರೊಂದಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್‌ ರಾಜ್ಯ ಯುವಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರು ಭಾಗಿಯಾಗಿದ್ದರು.

ಕರ್ನಾಟಕದ ರಾಜಕೀಯವೂ ರಾಷ್ಟ್ರ ರಾಜಕಾರಣದ ಬಗ್ಗೆ ಸಮಗ್ರವಾಗಿ ಕೆಸಿಆರ್‌ ಅವರು ದಳಪತಿಗಳ ಜತೆ ಮಾತುಕತೆ ನಡೆಸಿದರು.

ಸುದೀರ್ಘ ಸಭೆಯ ನಂತರ ಕೆ.ಚಂದ್ರಶೇಖರ ರಾವ್‌ ಮತ್ತು ಕುಮಾರಸ್ವಾಮಿ ಅವರು ಮಾಧ್ಯಮಗಳ ಜತೆ ಮಾತನಾಡಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments