Webdunia - Bharat's app for daily news and videos

Install App

ಸಿಎಂ ತವರು ಜಿಲ್ಲೆಯಲ್ಲಿ HDK ಶಕ್ತಿ ಪ್ರದರ್ಶನ

Webdunia
ಬುಧವಾರ, 15 ಫೆಬ್ರವರಿ 2023 (19:46 IST)
ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ನೇತೃತ್ವದ JDS ಪಂಚರತ್ನ ಯಾತ್ರೆ ಇಂದು ಹಾವೇರಿ ಜಿಲ್ಲೆಗೆ ಕಾಲಿಟ್ಟಿದೆ.
ಹಾವೇರಿಯ ರಾಣೆಬೆನ್ನೂರು ತಾಲೂಕಿನ ಹಲಗೇರಿ ಗ್ರಾಮದಿಂದ ಆರಂಭವಾಗಿರುವ ಯಾತ್ರೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಭಾಗಿಯಾಗಿದ್ದಾರೆ. ರಾಣೆಬೆನ್ನೂರಿನಲ್ಲಿ ಕುಮಾರಸ್ವಾಮಿ JDS ಅಭ್ಯರ್ಥಿ ಮಂಜುನಾಥ್​​ ಪರ ಪ್ರಚಾರ ಮಾಡುತ್ತಿದ್ದಾರೆ. ರೋಡ್​ ಶೋ ಬಳಿಕ ಬಹಿರಂಗ ಸಭೆ ನಡೆಸಲಿರುವ ಕುಮಾರಸ್ವಾಮಿ, ರಾಣೆಬೇನ್ನೂರು ಕ್ಷೇತ್ರದಲ್ಲಿ JDS ಶಕ್ತಿ ಪ್ರದರ್ಶನ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments