Webdunia - Bharat's app for daily news and videos

Install App

HDK ಪ್ರೆಸ್​​ಮೀಟ್​​​.. ಸಚಿವರಿಗೆ ಟೆನ್ಷನ್​​.. ಟೆನ್ಷನ್​​​..!

Webdunia
ಶನಿವಾರ, 5 ಆಗಸ್ಟ್ 2023 (18:00 IST)
ಕಾಂಗ್ರೆಸ್​​​, ಜೆಡಿಎಸ್​ ಮಧ್ಯೆ ಟಾಕ್​ವಾರ್​ ಜೋರಾಗಿದ್ದು, ಮಾಜಿ ಮುಖ್ಯಮಂತ್ರಿ ಹೆಚ್.​ಡಿ ಕುಮಾರಸ್ವಾಮಿ ಅವರು ಇಂದು ಮಧ್ಯಾಹ್ನ 12 ಗಂಟೆಗೆ ಜೆ.ಪಿ.ಭವನ, ಜೆಡಿಎಸ್ ರಾಜ್ಯ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ಆಯೋಜಿಸಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ನಡೆ ಭಾರೀ ಕುತೂಹಲ ಮೂಡಿಸಿದ್ದು, ಕುಮಾರಸ್ವಾಮಿ ಕಾಂಗ್ರೆಸ್ ‌ಸವಾಲು​​​​​ ಸ್ವೀಕರಿಸುತ್ತಾರಾ, ಎಂಬುದನ್ನು ಕಾದುನೋಡಬೇಕಿದೆ. ಪೆನ್​​​​​ಡ್ರೈವ್​​​ನಲ್ಲಿನ ದಾಖಲೆ ಬಿಡುಗಡೆಗೆ ಮಾಡುವಂತೆ ಕಾಂಗ್ರೆಸ್ ಪಟ್ಟು ಹಿಡಿದಿದೆ. ಪೆನ್​​​​​ಡ್ರೈವ್ ದಾಖಲೆ ಬಹಿರಂಗಗೊಳಿಸ್ತಾರಾ ಎಂಬ ಆತಂಕ ಸಚಿವರಲ್ಲಿ ಶುರುವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments