Webdunia - Bharat's app for daily news and videos

Install App

ರೈತರ ಇಂದಿನ ಹೋರಾಟಕ್ಕೆ ಜೆಡಿಎಸ್ ನಿಂದ ಬೆಂಬಲ ಇಲ್ಲ ಎಂದ ಹೆಚ್.ಡಿಕೆ

Webdunia
ಬುಧವಾರ, 9 ಡಿಸೆಂಬರ್ 2020 (13:44 IST)
ಬೆಂಗಳೂರು : ರೈತರ ಇಂದಿನ ಹೋರಾಟಕ್ಕೆ ಜೆಡಿಎಸ್ ನಿಂದ ಬೆಂಬಲ ಇಲ್ಲ ಎಂದು ಹೆಚ್.ಡಿ.ಕುಮಾರಸ್ವಾಮಿ ಉಲ್ಟಾ ಹೊಡೆದಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಈ ಕಾಯ್ದೆಯಲ್ಲಿ ರೈತರಿಗೆ ಮಾರಕವಾಗುವಂತಹ ಅಂಶವಿಲ್ಲ. ಭೂ ಸುಧಾರಣಾ ಕಾಯ್ದೆಯನ್ನು ಮೊದಲು ವಿರೋಧಿಸಿದ್ದೆವು. ಈಗ ಅದರಲ್ಲಿ ಹಲವು ಬದಲಾವಣೆಗಳನ್ನು ಮಾಡಿದ್ದಾರೆ. ನಾನು ಕೇಂದ್ರ ಸರ್ಕಾರದ ಕಾಯ್ದೆ ಬಗ್ಗೆ ಚರ್ಚೆ ಮಾಡಲ್ಲ. ರಾಜ್ಯ ಸರ್ಕಾರದ ಕಾಯ್ದೆಗೆ ನಮ್ಮ ಬೆಂಬಲವಿದೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments