HDK ಗಾಳಿಯಲ್ಲಿ ಗುಂಡು ಹೊಡೆಯುತ್ತಾರೆ

Webdunia
ಸೋಮವಾರ, 3 ಜುಲೈ 2023 (17:25 IST)
ವೈಎಸ್​ಟಿ, ವಿಎಸ್​ಟಿ ಟ್ಯಾಕ್ಸ್ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆರೋಪ ಮಾಡಿರುವುದಕ್ಕೆ ಕ್ರೀಡಾ ಸಚಿವ ನಾಗೇಂದ್ರ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅವರು ಎರಡು ಬಾರಿ ಸಿಎಂ ಆಗಿದ್ದವರು. ಸಿಎಂ ಆಗಿದ್ದಾಗ ಇಲಾಖೆ ಯಾವ ರೀತಿ ನಡೆಸಿದ್ರು ಎಂಬುದು ಗೊತ್ತಿದೆ. ಸಿಎಂ ಸುಪುತ್ರ ಯಾವುದರಲ್ಲಿಯೂ ಹಸ್ತಕ್ಷೇಪ ಮಾಡಿಲ್ಲ.. ಆದರೂ ಹೆಚ್​ಡಿಕೆ ಗಾಳಿಯಲ್ಲಿ ಗುಂಡು ಹೊಡಿಯುವ ಕೆಲಸ ಮಾಡುತ್ತಾರೆ. ಅದಕ್ಕೆ ವಿಧಾನಸಭೆ ಚುನಾವಣೆಯಲ್ಲಿ 19 ಸ್ಥಾನಕ್ಕೆ ಇಳಿದಿದ್ದಾರೆ.. ಇದೇ ರೀತಿಯ ವರ್ತನೆ ಮುಂದುವರೆದರೆ ಜನ ಮುಂದೆಯೂ ಪಾಠ ಕಲಿಸ್ತಾರೆ. ವರ್ಗಾವಣೆ ಕೇಳಿದಾಗ ಶಿಫಾರಸು ಮಾಡೋದು ಸಹಜ.. ಮಾಜಿ ಸಿಎಂ ಹೇಳಿಕೆ ಹಾಸ್ಯಾಸ್ಪದ ಎಂದು ತಿರುಗೇಟು ನೀಡಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟ ಮೇಲೆ ಪ್ರಲ್ಹಾದ್ ಜೋಶಿಗೆ ಬಯಸದೇ ಬಂದ ಭಾಗ್ಯ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಮುಂದಿನ ಸುದ್ದಿ
Show comments