Webdunia - Bharat's app for daily news and videos

Install App

HDKಯನ್ನು BJPಯವರು ನೆನೆಯಬೇಕು

Webdunia
ಗುರುವಾರ, 29 ಡಿಸೆಂಬರ್ 2022 (19:34 IST)
ಮಾಜಿ ಸಿಎಂ H.D. ಕುಮಾರಸ್ವಾಮಿಯನ್ನು ಬಿಜೆಪಿಯವರು ನೆನೆಯಬೇಕು ಎಂದು ಸುವರ್ಣಸೌಧದಲ್ಲಿ JDS ಶಾಸಕ ಅನ್ನದಾನಿ‌ ಹೇಳಿದ್ದಾರೆ. ಎಲ್ಲೋ ಇದ್ದವರನ್ನ ಅಧಿಕಾರಕ್ಕೆ ತಂದವರು HDK. ಯಾರೇ ದಂಡೆತ್ತಿ ಬರ್ಲಿ ರಾಮನಗರ, ಮಂಡ್ಯ ದೇವೇಗೌಡರ ಭದ್ರಕೋಟೆ ಎಂದು ಹೇಳಿದ್ದಾರೆ. ದೇವೇಗೌಡರ ಭದ್ರಕೋಟೆಯನ್ನ ಅಲ್ಲಾಡಿಸೋಕೆ ಆಗಲ್ಲ ಎಂದು BJP ವಿರುದ್ಧ JDS ಶಾಸಕ ಅನ್ನದಾನಿ ವಾಗ್ದಾಳಿ ನಡೆಸಿದ್ದಾರೆ. ನಾವೇನು ಕ್ರಿಶ್ವಿಯನ್ನರಾ, ಮುಸ್ಲಿಮರಾ? ನಾವು ಹಿಂದೂಗಳೇ, ಗೌಡರು ಹಿಂದೂಗಳೇ ಎಂದು ಹೇಳಿದ್ರು. ಮೊದಲು ಜಾತಿವ್ಯವಸ್ಥೆಯನ್ನು ಕಿತ್ತು ಹಾಕಿ. ನಿಮ್ಮ‌ಕೆಲಸ ಮಾಡೋಕೆ ದಲಿತರು ಬೇಕು. ಕುಂಬಾರ, ಚಮ್ಮಾರರು ನಿಮಗೆ ಬೇಕು. ಅವರಿಗೆ ಮೊದಲು ಸಾಮಾಜಿಕ‌ ನ್ಯಾಯ ಕೊಡಿ. ಯೋಗಿನಾದ್ರೂ ಕರೆತನ್ನಿ, ಜೋಗಿಯನ್ನಾದ್ರೂ ಕರೆತನ್ನಿ. ಅದಕ್ಕೆಲ್ಲ ದೇವೇಗೌಡರು ಸೊಪ್ಪು ಹಾಕಲ್ಲ ಎಂದು ಕಿಡಿಕಾರಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments