Webdunia - Bharat's app for daily news and videos

Install App

HDKಯನ್ನು BJPಯವರು ನೆನೆಯಬೇಕು

Webdunia
ಗುರುವಾರ, 29 ಡಿಸೆಂಬರ್ 2022 (19:34 IST)
ಮಾಜಿ ಸಿಎಂ H.D. ಕುಮಾರಸ್ವಾಮಿಯನ್ನು ಬಿಜೆಪಿಯವರು ನೆನೆಯಬೇಕು ಎಂದು ಸುವರ್ಣಸೌಧದಲ್ಲಿ JDS ಶಾಸಕ ಅನ್ನದಾನಿ‌ ಹೇಳಿದ್ದಾರೆ. ಎಲ್ಲೋ ಇದ್ದವರನ್ನ ಅಧಿಕಾರಕ್ಕೆ ತಂದವರು HDK. ಯಾರೇ ದಂಡೆತ್ತಿ ಬರ್ಲಿ ರಾಮನಗರ, ಮಂಡ್ಯ ದೇವೇಗೌಡರ ಭದ್ರಕೋಟೆ ಎಂದು ಹೇಳಿದ್ದಾರೆ. ದೇವೇಗೌಡರ ಭದ್ರಕೋಟೆಯನ್ನ ಅಲ್ಲಾಡಿಸೋಕೆ ಆಗಲ್ಲ ಎಂದು BJP ವಿರುದ್ಧ JDS ಶಾಸಕ ಅನ್ನದಾನಿ ವಾಗ್ದಾಳಿ ನಡೆಸಿದ್ದಾರೆ. ನಾವೇನು ಕ್ರಿಶ್ವಿಯನ್ನರಾ, ಮುಸ್ಲಿಮರಾ? ನಾವು ಹಿಂದೂಗಳೇ, ಗೌಡರು ಹಿಂದೂಗಳೇ ಎಂದು ಹೇಳಿದ್ರು. ಮೊದಲು ಜಾತಿವ್ಯವಸ್ಥೆಯನ್ನು ಕಿತ್ತು ಹಾಕಿ. ನಿಮ್ಮ‌ಕೆಲಸ ಮಾಡೋಕೆ ದಲಿತರು ಬೇಕು. ಕುಂಬಾರ, ಚಮ್ಮಾರರು ನಿಮಗೆ ಬೇಕು. ಅವರಿಗೆ ಮೊದಲು ಸಾಮಾಜಿಕ‌ ನ್ಯಾಯ ಕೊಡಿ. ಯೋಗಿನಾದ್ರೂ ಕರೆತನ್ನಿ, ಜೋಗಿಯನ್ನಾದ್ರೂ ಕರೆತನ್ನಿ. ಅದಕ್ಕೆಲ್ಲ ದೇವೇಗೌಡರು ಸೊಪ್ಪು ಹಾಕಲ್ಲ ಎಂದು ಕಿಡಿಕಾರಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಮುಂದಿನ ಸುದ್ದಿ
Show comments