HDKಯನ್ನು BJPಯವರು ನೆನೆಯಬೇಕು

Webdunia
ಗುರುವಾರ, 29 ಡಿಸೆಂಬರ್ 2022 (19:34 IST)
ಮಾಜಿ ಸಿಎಂ H.D. ಕುಮಾರಸ್ವಾಮಿಯನ್ನು ಬಿಜೆಪಿಯವರು ನೆನೆಯಬೇಕು ಎಂದು ಸುವರ್ಣಸೌಧದಲ್ಲಿ JDS ಶಾಸಕ ಅನ್ನದಾನಿ‌ ಹೇಳಿದ್ದಾರೆ. ಎಲ್ಲೋ ಇದ್ದವರನ್ನ ಅಧಿಕಾರಕ್ಕೆ ತಂದವರು HDK. ಯಾರೇ ದಂಡೆತ್ತಿ ಬರ್ಲಿ ರಾಮನಗರ, ಮಂಡ್ಯ ದೇವೇಗೌಡರ ಭದ್ರಕೋಟೆ ಎಂದು ಹೇಳಿದ್ದಾರೆ. ದೇವೇಗೌಡರ ಭದ್ರಕೋಟೆಯನ್ನ ಅಲ್ಲಾಡಿಸೋಕೆ ಆಗಲ್ಲ ಎಂದು BJP ವಿರುದ್ಧ JDS ಶಾಸಕ ಅನ್ನದಾನಿ ವಾಗ್ದಾಳಿ ನಡೆಸಿದ್ದಾರೆ. ನಾವೇನು ಕ್ರಿಶ್ವಿಯನ್ನರಾ, ಮುಸ್ಲಿಮರಾ? ನಾವು ಹಿಂದೂಗಳೇ, ಗೌಡರು ಹಿಂದೂಗಳೇ ಎಂದು ಹೇಳಿದ್ರು. ಮೊದಲು ಜಾತಿವ್ಯವಸ್ಥೆಯನ್ನು ಕಿತ್ತು ಹಾಕಿ. ನಿಮ್ಮ‌ಕೆಲಸ ಮಾಡೋಕೆ ದಲಿತರು ಬೇಕು. ಕುಂಬಾರ, ಚಮ್ಮಾರರು ನಿಮಗೆ ಬೇಕು. ಅವರಿಗೆ ಮೊದಲು ಸಾಮಾಜಿಕ‌ ನ್ಯಾಯ ಕೊಡಿ. ಯೋಗಿನಾದ್ರೂ ಕರೆತನ್ನಿ, ಜೋಗಿಯನ್ನಾದ್ರೂ ಕರೆತನ್ನಿ. ಅದಕ್ಕೆಲ್ಲ ದೇವೇಗೌಡರು ಸೊಪ್ಪು ಹಾಕಲ್ಲ ಎಂದು ಕಿಡಿಕಾರಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ವ್ಯಕ್ತಿ ನಿತಾಯಿ ರಾಯ್ ಚೌಧರಿಗೆ ಖುಲಾಯಿಸಿದ ಅದೃಷ್ಟ: ಬಾಂಗ್ಲಾ ಸಂಪುಟದಲ್ಲಿ ಮಹತ್ವದ ಖಾತೆ

ಸೆಕ್ಸ್‌ಗೆ ನಿರಾಕರಿಸಿದ ಸ್ನೇಹಿತೆಯನ್ನೇ ಕೊಂದರು ನಗುತ್ತಲೇ ಪ್ರತಿಕ್ರಿಯಿಸಿದ ಪಾಪಿ, ಇಲ್ಲಿ ನೋಡಿ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭ್ರಮದ ವಾತಾವರಣ, ಕಾರಣ ಏನ್ ಗೊತ್ತಾ

ಗರ್ಭಿಣಿ ಪತ್ನಿಯನ್ನು ಕೊಂದು ಕೊಲೆ ನಾಟಕವಾಡಿದ ಪತಿ, ಸಿಕ್ಕಿಬಿದ್ದಿದ್ದು ಹೇಗೇ ಗೊತ್ತಾ

ಪತ್ನಿಯನ್ನೇ ಕತ್ತು ಹಿಸುಕಿ ಕೊಂದ ಇಸ್ರೋದ ನಿವೃತ್ತ ಉದ್ಯೋಗಿ, ಕಾರಣ ಕೇಳಿದ್ರೆ ಶಾಕ್‌

ಮುಂದಿನ ಸುದ್ದಿ
Show comments