HDK ಅವರು ಅನಗತ್ಯ ಟೀಕೆ ಮಾಡುವುದು ಬೇಡ

Webdunia
ಶನಿವಾರ, 5 ಆಗಸ್ಟ್ 2023 (19:03 IST)
ಇನ್ಸ್‌ಪೆಕ್ಟರ್‌ ವರ್ಗಾವಣೆ ವಿಚಾರವಾಗಿ ಎಚ್‌.ಡಿ.ಕುಮಾರಸ್ವಾಮಿ ಅವರು ಅನಗತ್ಯ ಟೀಕೆ ಮಾಡುವುದು ಬೇಡ
ಅಂತಾ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತಾಡಿದ ಅವರು,ಸರ್ಕಾರ ನಡೆಸುವವರು ನಾವು, ಯಾವುದು ಸರಿ ಕಾಣುತ್ತೋ ಅದನ್ನು ಮಾಡುತ್ತೇವೆ. ಅವರು ಮುಖ್ಯಮಂತ್ರಿ ಆಗಿದ್ದಾಗಲೂ ನಾನೇ ಗೃಹ ಸಚಿವನಾಗಿದ್ದೆ. ಆಗ ವರ್ಗಾವಣೆ ಬಗ್ಗೆ ಅವರು ಯಾವ ರೀತಿ ಸಲಹೆ ನೀಡಿದ್ದರು ಎಂಬುದನ್ನು ಹೇಳಿಲ್ಲ, ಅದನ್ನು ಹೇಳುವುದೂ ಕೂಡ ಚೆನ್ನಾಗಿರುವುದಿಲ್ಲ’ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. ತನ್ಮೂಲಕ ಗೃಹ ಇಲಾಖೆಯಲ್ಲಿ ವರ್ಗಾವಣೆ ದಂಧೆ ಆರೋಪ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮ ಅವರ ಹೇಳಿಕೆಗೆ ಸೂಚ್ಯವಾಗಿ ತಿರುಗೇಟು ನೀಡಿದ್ದಾರೆ. ವರ್ಗಾವಣೆ ಆದೇಶಕ್ಕೆ ತಡೆ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿ, ಕೆಲ ವರ್ಗಾವಣೆ ಸರಿ ಎನಿಸಿಲ್ಲ ಎನ್ನುವ ಕಾರಣಕ್ಕಾಗಿ ನಿಲ್ಲಿಸಿದ್ದೇವೆ. ಅದೆನ್ನೆಲ್ಲಾ ನೋಡಿ ಸರಿಪಡಿಸಿ ವರ್ಗಾವಣೆ ಮಾಡುತ್ತೇವೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎರಡು ಡೇಟ್ ಮಿಸ್ ಆಗಿದೆ, ಈ ಬಾರಿ ಆಗಲ್ಲ: ಡಿಕೆಶಿ ಜೊತೆಗಿದ್ದಾರೆ ಇಷ್ಟು ಶಾಸಕರು... ಇಕ್ಬಾಲ್ ಶಾಕಿಂಗ್ ಹೇಳಿಕೆ

ಯತೀಂದ್ರನೇ ನಮ್ಮ ಹೈಕಮಾಂಡ್, ಅವರು ಹೇಳಿದ್ದನ್ನು ಕೇಳೋಣ: ಡಿಕೆ ಶಿವಕುಮಾರ್ ಟಾಂಗ್

ಸಿಎಂ ಬದಲಾವಣೆ ವಿಚಾರವಾಗಿ ಯತೀಂದ್ರ ಸಿದ್ದರಾಮಯ್ಯ ಮಹತ್ವದ ಹೇಳಿಕೆ

ಬಿಹಾರ ಸದನದಲ್ಲಿ ತೂರಾಡುತ್ತಿದ್ದ ತೇಜಸ್ವಿ ಯಾದವ್: ಮದ್ಯಪಾನ ಮಾಡಿ ಬಂದಿದ್ರಾ ಬಿಜೆಪಿ ಅನುಮಾನ Video

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಮುಂದಿನ ಸುದ್ದಿ
Show comments