Webdunia - Bharat's app for daily news and videos

Install App

HDK ಅವರು ಅನಗತ್ಯ ಟೀಕೆ ಮಾಡುವುದು ಬೇಡ

Webdunia
ಶನಿವಾರ, 5 ಆಗಸ್ಟ್ 2023 (19:03 IST)
ಇನ್ಸ್‌ಪೆಕ್ಟರ್‌ ವರ್ಗಾವಣೆ ವಿಚಾರವಾಗಿ ಎಚ್‌.ಡಿ.ಕುಮಾರಸ್ವಾಮಿ ಅವರು ಅನಗತ್ಯ ಟೀಕೆ ಮಾಡುವುದು ಬೇಡ
ಅಂತಾ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತಾಡಿದ ಅವರು,ಸರ್ಕಾರ ನಡೆಸುವವರು ನಾವು, ಯಾವುದು ಸರಿ ಕಾಣುತ್ತೋ ಅದನ್ನು ಮಾಡುತ್ತೇವೆ. ಅವರು ಮುಖ್ಯಮಂತ್ರಿ ಆಗಿದ್ದಾಗಲೂ ನಾನೇ ಗೃಹ ಸಚಿವನಾಗಿದ್ದೆ. ಆಗ ವರ್ಗಾವಣೆ ಬಗ್ಗೆ ಅವರು ಯಾವ ರೀತಿ ಸಲಹೆ ನೀಡಿದ್ದರು ಎಂಬುದನ್ನು ಹೇಳಿಲ್ಲ, ಅದನ್ನು ಹೇಳುವುದೂ ಕೂಡ ಚೆನ್ನಾಗಿರುವುದಿಲ್ಲ’ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. ತನ್ಮೂಲಕ ಗೃಹ ಇಲಾಖೆಯಲ್ಲಿ ವರ್ಗಾವಣೆ ದಂಧೆ ಆರೋಪ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮ ಅವರ ಹೇಳಿಕೆಗೆ ಸೂಚ್ಯವಾಗಿ ತಿರುಗೇಟು ನೀಡಿದ್ದಾರೆ. ವರ್ಗಾವಣೆ ಆದೇಶಕ್ಕೆ ತಡೆ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿ, ಕೆಲ ವರ್ಗಾವಣೆ ಸರಿ ಎನಿಸಿಲ್ಲ ಎನ್ನುವ ಕಾರಣಕ್ಕಾಗಿ ನಿಲ್ಲಿಸಿದ್ದೇವೆ. ಅದೆನ್ನೆಲ್ಲಾ ನೋಡಿ ಸರಿಪಡಿಸಿ ವರ್ಗಾವಣೆ ಮಾಡುತ್ತೇವೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಮಾರಸ್ವಾಮಿಯವರನ್ನು ಕಾರಿನಲ್ಲಿ ನೋಡಿದ ಸ್ಕೂಟರ್ ಸವಾರ ಹೇಳಿದ್ದೇನು ನೋಡಿ: ವೈರಲ್ ಆಯ್ತು Video

ಹಾಲಿವುಡ್ ಸಿನಿಮಾವಲ್ಲ ಇದು ರಿಯಲ್…ನೇಪಾಳದಲ್ಲಿ ಇದ್ದಕ್ಕಿದ್ದಂತೆ ರಾಕ್ಷಸನಂತೆ ನುಗ್ಗಿಬಂದ ಅಲೆಗಳು Shocking video

ದೆಹಲಿ ತಲುಪಿದ ಸಚಿವ ಬಿ ನಾಗೇಂದ್ರ, ಮುಂದಿನ ನಡೆ ನಿಗೂಢ

ದಿಡೀರ್ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಈ ಭೇಟಿಯ ಹಿಂದಿದೆ ಮಹತ್ವದ ಕಾರಣ

ಪಾರ್ಸೆಲ್ ತಂದಿದ್ದು ಲೇಟ್ ಆಯ್ತು ಎಂದು ಹಲ್ಲೆ ಮಾಡಿದ ಮಹಿಳೆ: ನೋಡುವಷ್ಟು ನೋಡಿದ ಡೆಲಿವರಿ ಬಾಯ್ ಕೊನೆಗೆ ಮಾಡಿದ್ದೇನು Video

ಮುಂದಿನ ಸುದ್ದಿ
Show comments