Webdunia - Bharat's app for daily news and videos

Install App

ಸುಮಲತಾ-ಜೆಡಿಎಸ್ ನಾಯಕರ ನಡುವೆ ಈಗ ಕ್ಷಮೆಗಾಗಿ ಪಟ್ಟು

Webdunia
ಭಾನುವಾರ, 11 ಜುಲೈ 2021 (09:50 IST)
ಬೆಂಗಳೂರು: ಸುಮಲತಾ-ಎಚ್ ಡಿಕೆ ನಡುವಿನ ಜಟಾಪಟಿ ಈಗ ಕ್ಷಮೆ ಯಾಚನೆಗೆ ಪಟ್ಟು ಕೇಳುವವರೆಗೆ ಬಂದು ನಿಂತಿದೆ.

 

ಇಬ್ಬರ ನಡುವಿನ ಜಟಾಪಟಿ ವೇಳೆ ರೆಬಲ್ ಸ್ಟಾರ್ ಅಂಬರೀಶ್, ಅವರ ಸಾವಿನ ಬಳಿಕ ನಡೆದ ಘಟನೆಗಳ ಪ್ರಸ್ತಾಪವಾಗಿತ್ತು. ಇದರಿಂದ ಅಂಬಿ ಅಭಿಮಾನಿಗಳಿಗೆ ತೀವ್ರ ಬೇಸರವಾಗಿತ್ತು. ಈ ವಿಚಾರವಾಗಿ ಸುಮಲತಾ ಕ್ಷಮೆ ಕೇಳಿ ಪ್ರಕರಣಕ್ಕೆ ಇತ್ಯರ್ಥ ಹಾಡಬೇಕು ಎಂದು ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ, ಟಿ ಶರವಣ ಹೇಳಿದ್ದರು.

ಈ ಹೇಳಿಕೆಗೆ ತಿರುಗೇಟು ಕೊಟ್ಟಿರುವ ಸುಮಲತಾ ನನಗೆ ನನ್ನ ಜವಾಬ್ಧಾರಿ ಗೊತ್ತಿದೆ. ಟಿ ಶರವಣ ಯಾರೆಂದೇ ಗೊತ್ತಿಲ್ಲ. ರವೀಂದ್ರ ಶ್ರೀಕಂಠಯ್ಯ ಹೇಳಿದಂತೆ ಕೇಳಲು ಆಗಲ್ಲ. ಅಕ್ರಮ ಗಣಿಗಾರಿಕೆ ವಿರುದ್ಧ ನನ್ನ ಹೋರಾಟ ಮುಂದುವರಿಯಲಿದೆ. ಅವರೇ ಕ್ಷಮೆ ಕೇಳಿ ಪ್ರಕರಣಕ್ಕೆ ಅಂತ್ಯ ಹಾಡಲಿ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments