Select Your Language

Notifications

webdunia
webdunia
webdunia
webdunia

HDKಯಾವಾಗ ಜ್ಯೋತಿಷ್ಯ ಹೇಳೋಕೆ ಶುರು ಮಾಡಿದ್ರು-ಸಚಿವ ಪರಮೇಶ್ವರ್

HDKಯಾವಾಗ ಜ್ಯೋತಿಷ್ಯ ಹೇಳೋಕೆ ಶುರು ಮಾಡಿದ್ರು-ಸಚಿವ ಪರಮೇಶ್ವರ್
bangalore , ಸೋಮವಾರ, 2 ಅಕ್ಟೋಬರ್ 2023 (15:24 IST)
ಕಾಂಗ್ರೆಸ್ ಸರ್ಕಾರ ಇನ್ನು ಆರೇ ತಿಂಗಳಲ್ಲಿ ಪತನವಾಗುತ್ತದೆ ಎಂಬ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಹೇಳಿಕೆಗೆ ತೀಕ್ಷ್ಮಣವಾಗಿ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಕುಮಾರಸ್ವಾಮಿ ಯಾವಾಗ ಜ್ಯೋತಿಷ್ಯ ಹೇಳೋಕೆ ಶುರು ಮಾಡಿದ್ದಾರೋ ನನಗೆ ಗೊತ್ತಿಲ್ಲ ಎಂದರು. ಲಿಂಗಾಯತರಿಗೆ ಕಾಂಗ್ರೆಸ್ ಸರ್ಕಾರದಲ್ಲಿ ಬೆಲೆ ಸಿಗುತ್ತಿಲ್ಲ ಎನ್ನುವ ಶಾಮನೂರು ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ ಅದನ್ನೆಲ್ಲ ಮುಖ್ಯಮಂತ್ರಿಗಳು ಗಮನಿಸುತ್ತಾರೆ ಎಂದ ಅವರು ಜಾತಿ ಆಧಾರದ ಮೇಲೆ ಅಧಿಕಾರಿಗಳನ್ನು ನೇಮಿಸುವುದನ್ನು ಸರ್ಕಾರ ಮಾಡುವುದಿಲ್ಲ ಎಂದು ಡಾಂಗ್ ನೀಡಿದ್ರು

Share this Story:

Follow Webdunia kannada

ಮುಂದಿನ ಸುದ್ದಿ

ಸರ್ಕಾರಿ ಕಾಲೇಜು ಪಿಜಿ ಕೋರ್ಸ್ ಶುಲ್ಕ ಹೆಚ್ಚಳವಿಲ್ಲ