Select Your Language

Notifications

webdunia
webdunia
webdunia
Thursday, 10 April 2025
webdunia

ಕರ್ನಾಟಕವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವ ನಿಮ್ಮ ಗುರಿ ಈಡೇರಲಿ- ಸಿಎಂಗೆ ಶುಭ ಹಾರೈಸಿದ ಹೆಚ್.ಡಿ.ಕೆ

ಬೆಂಗಳೂರು
ಬೆಂಗಳೂರು , ಗುರುವಾರ, 27 ಫೆಬ್ರವರಿ 2020 (11:23 IST)
ಬೆಂಗಳೂರು : ಇಂದು ಸಿಎಂ ಬಿಎಸ್ ಯಡಿಯೂರಪ್ಪ ಅವರ ಹುಟ್ಟುಹಬ್ಬದ ಹಿನ್ನಲೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಿಎಂಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.


ಹೆಚ್.ಡಿ.ಕುಮಾರಸ್ವಾಮಿ ಅವರು ಆಪ್ತ ಸಹಾಯಕನ ಮೂಲಕ ಹಾರ, ಶಾಲು, ಹಣ್ಣು ನೀಡಿ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. “ಬಿಎಸ್ ವೈ ಹೋರಾಟದ ಮೂಲಕವೇ ರಾಜಕೀಯ ನೆಲೆ ಕಂಡುಕೊಂಡು ಉನ್ನತ ಸ್ಥಾನಕ್ಕೇರಿದವರು , ವಯಸ್ಸು 77 ಆದರೂ 18ರ ಯುವಕನಂತೆ ಚೈತನ್ಯದ ಚೆಲುವೆಯಾಗಿದ್ದಾರೆ. ಕರ್ನಾಟಕವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವ ನಿಮ್ಮ ಗುರಿ ಈಡೇರಲೆಂದು ಹಾರೈಸುತ್ತೇನೆ. ನೂರು ಕಾಲ ಬಾಳಿ, ಹೆಚ್ಚಿನ ಉನ್ನತ ಸ್ಥಾನಕ್ಕೇರಲಿ ಎಂದು ಆಶಿಸುತ್ತೇನೆ ಎಂದು ತಿಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಕೊರೊನಾ ವೈರಸ್ ನಿಂದ ಮಗಳನ್ನು ರಕ್ಷಿಸಲು ಚೀನೀ ತಾಯಿ ಮಾಡಿದ್ದೇನು ಗೊತ್ತಾ?