Webdunia - Bharat's app for daily news and videos

Install App

ಕರ್ನಾಟಕವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವ ನಿಮ್ಮ ಗುರಿ ಈಡೇರಲಿ- ಸಿಎಂಗೆ ಶುಭ ಹಾರೈಸಿದ ಹೆಚ್.ಡಿ.ಕೆ

Webdunia
ಗುರುವಾರ, 27 ಫೆಬ್ರವರಿ 2020 (11:23 IST)
ಬೆಂಗಳೂರು : ಇಂದು ಸಿಎಂ ಬಿಎಸ್ ಯಡಿಯೂರಪ್ಪ ಅವರ ಹುಟ್ಟುಹಬ್ಬದ ಹಿನ್ನಲೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಿಎಂಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.


ಹೆಚ್.ಡಿ.ಕುಮಾರಸ್ವಾಮಿ ಅವರು ಆಪ್ತ ಸಹಾಯಕನ ಮೂಲಕ ಹಾರ, ಶಾಲು, ಹಣ್ಣು ನೀಡಿ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. “ಬಿಎಸ್ ವೈ ಹೋರಾಟದ ಮೂಲಕವೇ ರಾಜಕೀಯ ನೆಲೆ ಕಂಡುಕೊಂಡು ಉನ್ನತ ಸ್ಥಾನಕ್ಕೇರಿದವರು , ವಯಸ್ಸು 77 ಆದರೂ 18ರ ಯುವಕನಂತೆ ಚೈತನ್ಯದ ಚೆಲುವೆಯಾಗಿದ್ದಾರೆ. ಕರ್ನಾಟಕವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವ ನಿಮ್ಮ ಗುರಿ ಈಡೇರಲೆಂದು ಹಾರೈಸುತ್ತೇನೆ. ನೂರು ಕಾಲ ಬಾಳಿ, ಹೆಚ್ಚಿನ ಉನ್ನತ ಸ್ಥಾನಕ್ಕೇರಲಿ ಎಂದು ಆಶಿಸುತ್ತೇನೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments