Webdunia - Bharat's app for daily news and videos

Install App

ಮಠದ ಗೇಟಿಗೆ ನೇಣುಬಿಗಿದುಕೊಂಡು ಸೂಸೈಡ್

Webdunia
ಸೋಮವಾರ, 17 ಅಕ್ಟೋಬರ್ 2022 (19:21 IST)
ಹಾವೇರಿಯ ಸಿದ್ದರೂಢ ಮಠದ ಗೇಟಿಗೆ ನೇಣುಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾವೇರಿ ಜಿಲ್ಲೆಯ ರಾಣೆಬೇನ್ನೂರು ತಾಲೂಕಿನ ಖಂಡೆರಾಯನಹಳ್ಳಿ ತಾಂಡಾದಲ್ಲಿ ಈ ಘಟನೆ ನಡೆದಿದೆ. ೫೦ ವರ್ಷ ವಯಸ್ಸಿನ ಮಂಜಪ್ಪ ಲಮಾಣಿ ನೇಣಿಗೆ ಶರಣಾದ ವ್ಯಕ್ತಿಯಾಗಿದ್ದಾರೆ. ಮಠದ ಟ್ರಸ್ಟ್ ಮತ್ತು ಮಂಜಪ್ಪ ಲಮಾಣಿ ನಡುವೆ ಜಾಗದ ವಿಚಾರವಾಗಿ ಹಲವು ವರ್ಷಗಳಿಂದ  ವಾದ ನಡೆದಿತ್ತು.
ಸಿದ್ಧರೂಡಮಠದ ಟ್ರಸ್ಟ್ ನವರು ಮಂಜಪ್ಪ ಬಳಕೆ ಮಾಡುತ್ತಿದ್ದ ಭೂಮಿಯನ್ನ ಬಳಸಿಕೊಂಡಿದ್ದಾರೆ ಎನ್ನುವ ಆರೋಪ ಇದೆ. ಈ ಹಿನ್ನೆಲೆ ಮನನೊಂದು ಮಂಜಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಕುಟುಬಸ್ಥರು ಆರೋಪಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments