Webdunia - Bharat's app for daily news and videos

Install App

ಸೋಲಲೆಂದು ಶೆಟ್ಟರ್​ರನ್ನ ಅಭ್ಯರ್ಥಿಯಾಗಿಸಿಲ್ಲ

Webdunia
ಗುರುವಾರ, 27 ಏಪ್ರಿಲ್ 2023 (20:30 IST)
ಜಗದೀಶ ಶೆಟ್ಟರ್ ಅವರು ತಮ್ಮ ಸ್ವಾಭಿಮಾನಕ್ಕೆ ಧಕ್ಕೆಯಾಗಿದ್ದರಿಂದ ಕಾಂಗ್ರೆಸ್‌ಗೆ ಬಂದಿದ್ದಾರೆ. ಅವರನ್ನು ಸೋಲಿಸಿದರೆ ಇನ್ನೊಬ್ಬರಿಗೆ ಪಾಠ ಕಲಿಸಿದಂತಾಗುತ್ತದೆ ಎಂದು ಬಿಜೆಪಿಯವರು ಹಣಬಲ, ತೋಳ್ಳಲ ಬಳಕೆ ಮಾಡುತ್ತಿದ್ದಾರೆ ಎಂದು ಬೆಂಗಳೂರಿನಲ್ಲಿ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋಲಲೆಂದು ಅವರನ್ನು ಅಭ್ಯರ್ಥಿಯನ್ನಾಗಿ ಮಾಡಿಲ್ಲ. ನಾವೂನು ಅಷ್ಟೇ ಧೈರ್ಯದಿಂದ ಎದುರಿಸುತ್ತೇವೆ. ನಾನು ಲೋಕಸಭಾ ಚುನಾವಣೆಯಲ್ಲಿ ಸೋತೆ. ಅದಕ್ಕೆ ಕಾರಣಗಳು ಗೊತ್ತಿವೆ. ಇನ್ನೊಬ್ಬರತ್ತ ಬೆರಳು ಮಾಡುವುದಿಲ್ಲ. ರಾಜ್ಯಸಭೆ ವಿರೋಧ ಪಕ್ಷದ ನಾಯಕನಾಗಿ ರಾಜ್ಯದ ಜನ ಧ್ವನಿಯಾಗಿ, ರಾಜ್ಯಕ್ಕೆ ಹೆಸರು ಬರುವ ರೀತಿ ಕೆಲಸ ಮಾಡಿದ್ದೇನೆ' ಎಂದರು. ಮೋದಿ, ಅಮಿತ್ ಶಾ ಚುನಾವಣೆ ಸಂದರ್ಭದಲ್ಲಿ ರಾಜ್ಯಕ್ಕೆ ಬಂದು ಪ್ರಚಾರ ಮಾಡಿದ್ದರೆ ಯಾವುದೇ ಆಕ್ಷೇಪ ಇರುತ್ತಿರಲಿಲ್ಲ. ಎರಡು ತಿಂಗಳ ಹಿಂದಿನಿಂದಲೇ ಸರ್ಕಾರಿ ಕಾರ್ಯಕ್ರಮಗಳ ಉದ್ಘಾಟನೆಯಲ್ಲಿ, ಸರ್ಕಾರದ ಹಣದಲ್ಲಿ ಪಕ್ಷದ ಪರ ಪ್ರಚಾರ ಮಾಡಿದರು ಎಂದು ಆರೋಪಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಖಾತೆ ಹಂಚಿಕೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಹೇಳಿಕೆ

ಡೇವಿಡ್ ಡಿಸೋಜಾ ಹತ್ಯೆ ಹಿಂದಿನ ರಹಸ್ಯ ಬಿಚ್ಚಿಟ್ಟ ಎಸ್ಪಿ ಹರಿರಾಮ್ ಶಂಕರ್‌

ಜೆಡಿಎಸ್‌ ಪಾದಯಾತ್ರೆ ಅಲ್ಲ, ಕುಮಾರಸ್ವಾಮಿ ಮಾಡಿದ ಪಾಪದ ಪ್ರಾಯಶ್ಚಿತ ಯಾತ್ರೆ: ಸಚಿವ ಬಾಲಕೃಷ್ಣ

ನೈಸ್ ಕಂಪನಿ ಟೋಲ್ ಸಂಗ್ರಹ ಮಾಡುವುದನ್ನು ನಿಲ್ಲಿಸಬೇಕು

ಕರ್ನಾಟಕ ಎಸ್‌ಐಆರ್ ಗಡುವು ಆಗಸ್ಟ್ 17ಕ್ಕೆ ವಿಸ್ತರಣೆ, ಆಗಸ್ಟ್ 24ರಂದು ಕರಡು ಮತದಾರರ ಪಟ್ಟಿ

ಮುಂದಿನ ಸುದ್ದಿ
Show comments