ಕೊಲೆ ಮಾಡಿ ಆತ್ಮಹತ್ಯೆಯ ಹೈ ಡ್ರಾಮ‌ ಕ್ರಿಯೇಟ್ ಮಾಡಿದ್ದ

Webdunia
ಬುಧವಾರ, 26 ಜುಲೈ 2023 (18:30 IST)
ಸಿಲಿಕಾನ್ ಸಿಟಿಗೆ ಬಂದು, ಬಾಣಸವಾಡಿಯ ಹೆಚ್ ಆರ್ ಬಿಆರ್ ಲೇಔಟ್ ನಲ್ಲಿ ವಾಸವಾಗಿದ್ದರು. ಆರಂಭದಲ್ಲಿ ‌ಎಲ್ಲಾವೂ ಚೆನ್ನಾಗಿಯೇ ಇತ್ತು, ಯಾಕೋ ಬರ್ತ ಬರ್ತಾ ಇಬ್ಬರ ಮದ್ಯೇ ಕಿರಿಕ್ ಶುರುವಾಗಿತ್ತು ಸಂಸಾದರಲ್ಲಿ ಕೂಡ ಬಿರುಕು ಮೂಡಿತ್ತು.ಇತ್ತೀಚೆಗೆ ಸಂಸಾರದಲ್ಲಿ ಜಗಳ ಸಾಮಾನ್ಯವಾಗಿತ್ತು ಇದರಿಂದ ಕುಪಿತಗೊಂಡಿದ್ದ ಸಿದ್ದಪ್ಪ ಬಸವರಾಜ್ ನಿನ್ನೆ ಕೆಂಚಮ್ಮಳ ಉಸಿರುಗಟ್ಟಿಸಿ ಹತ್ಯೆ ಮಾಡಿ ಪ್ಯಾನಿಗೆ ನೇಣು ಹಾಕಿಕೊಂಡಿರುವ ಹಾಗೇ  ಕ್ರೈಂ‌ಸೀನ್ ಕ್ರಿಯೆಟ್ ಮಾಡಿದ್ದ ನಂತರ ಕೆಂಚಮ್ಮಳ ಅಮ್ಮನಿಗೆ ಕರೆ ಮಾಡಿ ನಿಮ್ಮ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಹೇಳಿ ಕರೆಸಿದ್ದ ಇನ್ನೂ ಇವರ ಸಂಸಾರದ ‌ಜಗಳದ ಬಗ್ಗೆ ಮಗಳು ಕೂಡ ಸಾಕಷ್ಟು ಸಲ ಹೇಳಿಕೊಂಡಿದ್ದಳು. ಕರಣ ದಾಖಲಿಸಿಕೊಂಡಿ ತನಿಖೆ ಮಾಡಿದ ಪೊಲೀಸರ ‌ಮುಂದೆ ಮೊದಲು ಆತ್ಮಹತ್ಯೆ ಅಂತಾನೇ ಹೇಳಿದ್ದಾನೆ ಆದ್ರೇ ಪೊಲೀಸರ ವರ್ಸೆ ತೋರಿಸಿದ ನಂತರ ಕೊಲೆ ಮಾಡಿರೋದಾಗಿ‌ ಒಪ್ಪಿಕೊಂಡಿದ್ದಾನೆ. ಜೀವನ‌ ಪೂರ್ತಿ ಜೊತೆ ಯಲ್ಲಿ ಇರ್ತೇನೆ ಅಂದವನು ಉಸಿರು ನಿಲ್ಲಿಸಿದ್ದು ಮಾತ್ರ ದುರಂತವೇ ಸರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಸತೀಶ್ ಜತೆಗೆ ನಡೆದ ಮಾತುಕತೆ ಬಗ್ಗೆ ಬಿಚ್ಚಿಟ್ಟ ಡಿಕೆ ಶಿವಕುಮಾರ್‌

ವಾಚ್ ವಿಚಾರದಲ್ಲಿ ಡಿಕೆಶಿಗೆ ಬೇಸರವಾದರೆ ನಾನೇನೂ ಮಾಡಲಾಗದು: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments