Webdunia - Bharat's app for daily news and videos

Install App

ಕೊಲೆ ಮಾಡಿ ಆತ್ಮಹತ್ಯೆಯ ಹೈ ಡ್ರಾಮ‌ ಕ್ರಿಯೇಟ್ ಮಾಡಿದ್ದ

Webdunia
ಬುಧವಾರ, 26 ಜುಲೈ 2023 (18:30 IST)
ಸಿಲಿಕಾನ್ ಸಿಟಿಗೆ ಬಂದು, ಬಾಣಸವಾಡಿಯ ಹೆಚ್ ಆರ್ ಬಿಆರ್ ಲೇಔಟ್ ನಲ್ಲಿ ವಾಸವಾಗಿದ್ದರು. ಆರಂಭದಲ್ಲಿ ‌ಎಲ್ಲಾವೂ ಚೆನ್ನಾಗಿಯೇ ಇತ್ತು, ಯಾಕೋ ಬರ್ತ ಬರ್ತಾ ಇಬ್ಬರ ಮದ್ಯೇ ಕಿರಿಕ್ ಶುರುವಾಗಿತ್ತು ಸಂಸಾದರಲ್ಲಿ ಕೂಡ ಬಿರುಕು ಮೂಡಿತ್ತು.ಇತ್ತೀಚೆಗೆ ಸಂಸಾರದಲ್ಲಿ ಜಗಳ ಸಾಮಾನ್ಯವಾಗಿತ್ತು ಇದರಿಂದ ಕುಪಿತಗೊಂಡಿದ್ದ ಸಿದ್ದಪ್ಪ ಬಸವರಾಜ್ ನಿನ್ನೆ ಕೆಂಚಮ್ಮಳ ಉಸಿರುಗಟ್ಟಿಸಿ ಹತ್ಯೆ ಮಾಡಿ ಪ್ಯಾನಿಗೆ ನೇಣು ಹಾಕಿಕೊಂಡಿರುವ ಹಾಗೇ  ಕ್ರೈಂ‌ಸೀನ್ ಕ್ರಿಯೆಟ್ ಮಾಡಿದ್ದ ನಂತರ ಕೆಂಚಮ್ಮಳ ಅಮ್ಮನಿಗೆ ಕರೆ ಮಾಡಿ ನಿಮ್ಮ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಹೇಳಿ ಕರೆಸಿದ್ದ ಇನ್ನೂ ಇವರ ಸಂಸಾರದ ‌ಜಗಳದ ಬಗ್ಗೆ ಮಗಳು ಕೂಡ ಸಾಕಷ್ಟು ಸಲ ಹೇಳಿಕೊಂಡಿದ್ದಳು. ಕರಣ ದಾಖಲಿಸಿಕೊಂಡಿ ತನಿಖೆ ಮಾಡಿದ ಪೊಲೀಸರ ‌ಮುಂದೆ ಮೊದಲು ಆತ್ಮಹತ್ಯೆ ಅಂತಾನೇ ಹೇಳಿದ್ದಾನೆ ಆದ್ರೇ ಪೊಲೀಸರ ವರ್ಸೆ ತೋರಿಸಿದ ನಂತರ ಕೊಲೆ ಮಾಡಿರೋದಾಗಿ‌ ಒಪ್ಪಿಕೊಂಡಿದ್ದಾನೆ. ಜೀವನ‌ ಪೂರ್ತಿ ಜೊತೆ ಯಲ್ಲಿ ಇರ್ತೇನೆ ಅಂದವನು ಉಸಿರು ನಿಲ್ಲಿಸಿದ್ದು ಮಾತ್ರ ದುರಂತವೇ ಸರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments