ಕೊಲೆ ಮಾಡಿ ಆತ್ಮಹತ್ಯೆಯ ಹೈ ಡ್ರಾಮ‌ ಕ್ರಿಯೇಟ್ ಮಾಡಿದ್ದ

Webdunia
ಶುಕ್ರವಾರ, 28 ಜುಲೈ 2023 (19:41 IST)
ಸಪ್ತಪದಿ ತುಳಿದು ಜೀವನಪರ್ಯಂತ ಜೊತೆಗಿರ್ತೇನೆ ಎಂದಿದ್ದ, ಇವನೇ ನನ್ನ ಸರ್ವಸ್ವ ಅಂತ ನಂಬಿ ಬಂದಿದ್ದಾಕೆ, ಕೇವಲ ಒಂದೂವರೇ ವರ್ಷಕ್ಕೆ ಸಂಸಾರದ ನೌಕೆಯನ್ನ ಮುಳುಗಿಸಿದ ಗಂಡ ಮಡದಿಯನ್ನ ಬಾರದ ಲೋಕಕ್ಕೆ ಕಳುಹಿಸಿದ್ದಾನೆ.ಸಿಲಿಕಾನ್ ಸಿಟಿಗೆ ಬಂದು, ಬಾಣಸವಾಡಿಯ ಹೆಚ್ ಆರ್ ಬಿಆರ್ ಲೇಔಟ್ ನಲ್ಲಿ ವಾಸವಾಗಿದ್ದರು. ಆರಂಭದಲ್ಲಿ ‌ಎಲ್ಲಾವೂ ಚೆನ್ನಾಗಿಯೇ ಇತ್ತು, ಯಾಕೋ ಬರ್ತ ಬರ್ತಾ ಇಬ್ಬರ ಮದ್ಯೇ ಕಿರಿಕ್ ಶುರುವಾಗಿತ್ತು ಸಂಸಾದರಲ್ಲಿ ಕೂಡ ಬಿರುಕು ಮೂಡಿತ್ತು.

ಇತ್ತೀಚೆಗೆ ಸಂಸಾರದಲ್ಲಿ ಜಗಳ ಸಾಮಾನ್ಯವಾಗಿತ್ತು ಇದರಿಂದ ಕುಪಿತಗೊಂಡಿದ್ದ ಸಿದ್ದಪ್ಪ ಬಸವರಾಜ್ ನಿನ್ನೆ ಕೆಂಚಮ್ಮಳ ಉಸಿರುಗಟ್ಟಿಸಿ ಹತ್ಯೆ ಮಾಡಿ ಪ್ಯಾನಿಗೆ ನೇಣು ಹಾಕಿಕೊಂಡಿರುವ ಹಾಗೇ  ಕ್ರೈಂ‌ಸೀನ್ ಕ್ರಿಯೆಟ್ ಮಾಡಿದ್ದ ನಂತರ ಕೆಂಚಮ್ಮಳ ಅಮ್ಮನಿಗೆ ಕರೆ ಮಾಡಿ ನಿಮ್ಮ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಹೇಳಿ ಕರೆಸಿದ್ದ ಇನ್ನೂ ಇವರ ಸಂಸಾರದ ‌ಜಗಳದ ಬಗ್ಗೆ ಮಗಳು ಕೂಡ ಸಾಕಷ್ಟು ಸಲ ಹೇಳಿಕೊಂಡಿದ್ದಳು ಇದರಿಂದ ‌ಅನುಮಾನಗೊಂಡು ಬಾಣಸವಾಡಿ ಪೊಲೀಸರಿಗೆ ದೂರ.ಪ್ರಕರಣ ದಾಖಲಿಸಿಕೊಂಡಿ ತನಿಖೆ ಮಾಡಿದ ಪೊಲೀಸರ ‌ಮುಂದೆ ಮೊದಲು ಆತ್ಮಹತ್ಯೆ ಅಂತಾನೇ ಹೇಳಿದ್ದಾನೆ ಆದ್ರೇ ಪೊಲೀಸರ ವರ್ಸೆ ತೋರಿಸಿದ ನಂತರ ಕೊಲೆ ಮಾಡಿರೋದಾಗಿ‌ ಒಪ್ಪಿಕೊಂಡಿದ್ದಾನೆ. ಜೀವನ‌ ಪೂರ್ತಿ ಜೊತೆ ಯಲ್ಲಿ ಇರ್ತೇನೆ ಅಂದವನು ಉಸಿರು ನಿಲ್ಲಿಸಿದ್ದು ಮಾತ್ರ ದುರಂತವೇ ಸರಿ.
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments