Webdunia - Bharat's app for daily news and videos

Install App

ಕೈ ಕಟ್ ಅಲ್ಲ, ಎದೆ ಬಗೆದರೂ ಮಾತಿಗೆ ಬದ್ಧ ಎಂದ ಅನರ್ಹ ಶಾಸಕ

Webdunia
ಭಾನುವಾರ, 20 ಅಕ್ಟೋಬರ್ 2019 (15:58 IST)

ಶಾಸಕರಿಬ್ಬರ ಮೆಗಾಫೈಟ್ ಇದೀಗ ಕೈ ಕಡೆಯೋ, ಎದೆ ಬಗೆಯೋ ಹಂತಕ್ಕೆ ಹೋಗಿ ತಲುಪಿದೆ.

 

ಅನರ್ಹ ಶಾಸಕ ಸುಧಾಕರ್ ಹಾಗೂ ಗೌರಿಬಿದನೂರು ಶಾಸಕ ಶಿವಶಂಕರ ರೆಡ್ಡಿ ನಡುವೆ ಮೆಗಾಫೈಟ್ ನಡೆಯುತ್ತಿದೆ.

ಮಂಚೇನಹಳ್ಳಿಯನ್ನು ತಾಲೂಕು ಮಾಡಿಯೇ ಸಿದ್ಧ ಅಂತ ಸುಧಾಕರ್ ಹೇಳಿದ್ದರು. ಇದಕ್ಕೆ ರೆಡ್ಡಿ, ಗೌರಿಬಿದನೂರು ಕ್ಷೇತ್ರದ ತಂಟೆಗೆ ಬಂದರೆ ಕೈ ಕಡಿಯುವೆ ಅಂತ ಸುಧಾಕರ್ ಗೆ ಅವಾಜ್ ಹಾಕಿದ್ರು.

ಇದಕ್ಕೆ ಸವಾಲು ಹಾಕಿರೋ ಅನರ್ಹ ಶಾಸಕ ಸುಧಾಕರ್, ಕೈ ಅಲ್ಲ, ನನ್ನ ಎದೆ ಬಗೆದರೂ ಸರಿ. ಹೊಸ ತಾಲೂಕು ಕುರಿತು ನೀಡಿರೋ ಹೇಳಿಕೆ ಹಾಗೂ ಜನರಿಗೆ ಬದ್ಧನಿರೋದಾಗಿ ಹೇಳಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾವ ಚಾನೆಲ್ ಗಳು ನನ್ನ ಬಗ್ಗೆ ಸುಳ್ಳು ಸುದ್ದಿ ಹಾಕಿದ್ರೂ ಕೇಳೋನಲ್ಲ ನಾನು: ಸಿದ್ದರಾಮಯ್ಯ

ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕವಾದ ಎನ್ ರಾಮಚಂದರ್ ರಾವ್ ಹಿನ್ನೆಲೆ ಹೀಗಿದೆ

ಸರಣಿ ಹೃದಯಾಘಾತಕ್ಕೆ ಕೊವಿಡ್ ಲಸಿಕೆ ಕಾರಣವಾ: ಸಿದ್ದರಾಮಯ್ಯ ಸ್ಪೋಟಕ ಹೇಳಿಕೆ

ಕೇಂದ್ರ ಸರ್ಕಾರದಿಂದಾಗಿ ದಿನಬಳಕೆ ವಸ್ತುಗಳಿಗೂ ಇನ್ನು ಝಡ್ ಪ್ಲಸ್ ಭದ್ರತೆ ಕೊಡಬೇಕು

ಕಾಂಗ್ರೆಸ್ ಅಧಿಕಾರ, ಮಾನಸಿಕ ಅಸ್ವಸ್ಥರಿಗೂ ಏನಾದರೂ ಸಂಬಂಧ ಇದೆಯೇ?: ಸಿ.ಟಿ.ರವಿ

ಮುಂದಿನ ಸುದ್ದಿ
Show comments